Webdunia - Bharat's app for daily news and videos

Install App

ಎನ್ ಟಿಆರ್ ಗೆ ಭಾರತ್ ರತ್ನ ನೀಡುವಂತೆ ಚಿರಂಜೀವಿ ಒತ್ತಾಯ

Webdunia
ಶನಿವಾರ, 29 ಮೇ 2021 (11:39 IST)
ಹೈದರಾಬಾದ್ : ದೇಶದ ಅತ್ಯುತ್ತಮ ನಾಗರಿಕ ಪ್ರಶಸ್ತಿ ಭಾರತ್ ರತ್ನವನ್ನು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಟಿಆರ್ ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮೆಗಾಸ್ಟಾರ್ ಚಿರಂಜೀವಿ ಅವರು ಒತ್ತಾಯಿಸಿದ್ದಾರೆ.

ಇಂದು ಎನ್ ಟಿಆರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚಿರು ತಮ್ಮ ಟ್ವೀಟರ್ ನಲ್ಲಿ ಎನ್ ಟಿಆರ್ ಅವರು ಭಾರತ್ ರತ್ನ ಪಡೆಯಲು ಅರ್ಹರು. ಪ್ರತಿಷ್ಠಿತ ಪ್ರಶಸ್ತಿಯನ್ನು ಅವರಿಗೆ ನೀಡಿದರೆ ಅದು ತೆಲುಗು ಸಮುದಾಯಕ್ಕೆ ಹೆಮ್ಮೆಯ ಗೌರವವಾಗಿದೆ. ಹಾಗಾಗಿ ಅದನ್ನು ಪ್ರದಾನ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments