ಅರ್ಜುನ್ ಸರ್ಜಾ ಪರವಾಗಿ ಕ್ಯಾಂಪೇನ್ ಶುರು ಮಾಡಿದ ನಟ ಚಿರಂಜೀವಿ ಸರ್ಜಾ

Webdunia
ಶನಿವಾರ, 27 ಅಕ್ಟೋಬರ್ 2018 (09:02 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ ಹಿನ್ನಲೆಯಲ್ಲಿ ಇದೀಗ ನಟ ಚಿರಂಜೀವಿ ಸರ್ಜಾ ಅವರು ತಮ್ಮ ಮಾವ ಅರ್ಜುನ್ ಸರ್ಜಾ ಅವರ  ಪರವಾಗಿ ಕ್ಯಾಂಪೇನ್ ಶುರು ಮಾಡಿದ್ದಾರೆ.


ಚಿರಂಜೀವಿ ಸರ್ಜಾ ಅವರು ತಮ್ಮ ಟ್ಟಿಟ್ಟರ್ ನಲ್ಲಿ  ಅರ್ಜುನ್ ಸರ್ಜಾ ಅವರ ಫೋಟೋ ಪೋಸ್ಟ್ ಮಾಡಿ, “ಸ್ನೇಹಿತರೆ ನಾನು ಜೆಂಟಲ್‍ಮ್ಯಾನ್ ಅರ್ಜುನ್ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ, ನೀವು ಏನು ಹೇಳುತ್ತೀರಾ” ಎಂದು , ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾವನ  ಪರವಾಗಿ ಅಭಿಯಾನ ಶುರು ಮಾಡಿದ್ದಾರೆ.


ಹಾಗೇ ಚಿರಂಜೀವಿ ಸರ್ಜಾ ಅವರು ”#istandwithgentlemen” ಎಂಬ ಹ್ಯಾಶ್ ಟ್ಯಾಗ್ ಬರೆದು ಧೃವ, ಮೇಘನಾ, ಐಶ್ವರ್ಯ ಮತ್ತು ಅಂಜನಾ ಅರ್ಜುನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಶುರುಮಾಡಿದ ಕ್ಯಾಂಪೇನ್ ಗೆ ಟ್ವಿಟ್ಟರ್ ನಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments