Webdunia - Bharat's app for daily news and videos

Install App

ಅರ್ಜುನ್ ಸರ್ಜಾ ಪರವಾಗಿ ಕ್ಯಾಂಪೇನ್ ಶುರು ಮಾಡಿದ ನಟ ಚಿರಂಜೀವಿ ಸರ್ಜಾ

Webdunia
ಶನಿವಾರ, 27 ಅಕ್ಟೋಬರ್ 2018 (09:02 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ ಹಿನ್ನಲೆಯಲ್ಲಿ ಇದೀಗ ನಟ ಚಿರಂಜೀವಿ ಸರ್ಜಾ ಅವರು ತಮ್ಮ ಮಾವ ಅರ್ಜುನ್ ಸರ್ಜಾ ಅವರ  ಪರವಾಗಿ ಕ್ಯಾಂಪೇನ್ ಶುರು ಮಾಡಿದ್ದಾರೆ.


ಚಿರಂಜೀವಿ ಸರ್ಜಾ ಅವರು ತಮ್ಮ ಟ್ಟಿಟ್ಟರ್ ನಲ್ಲಿ  ಅರ್ಜುನ್ ಸರ್ಜಾ ಅವರ ಫೋಟೋ ಪೋಸ್ಟ್ ಮಾಡಿ, “ಸ್ನೇಹಿತರೆ ನಾನು ಜೆಂಟಲ್‍ಮ್ಯಾನ್ ಅರ್ಜುನ್ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ, ನೀವು ಏನು ಹೇಳುತ್ತೀರಾ” ಎಂದು , ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾವನ  ಪರವಾಗಿ ಅಭಿಯಾನ ಶುರು ಮಾಡಿದ್ದಾರೆ.


ಹಾಗೇ ಚಿರಂಜೀವಿ ಸರ್ಜಾ ಅವರು ”#istandwithgentlemen” ಎಂಬ ಹ್ಯಾಶ್ ಟ್ಯಾಗ್ ಬರೆದು ಧೃವ, ಮೇಘನಾ, ಐಶ್ವರ್ಯ ಮತ್ತು ಅಂಜನಾ ಅರ್ಜುನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಶುರುಮಾಡಿದ ಕ್ಯಾಂಪೇನ್ ಗೆ ಟ್ವಿಟ್ಟರ್ ನಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments