Webdunia - Bharat's app for daily news and videos

Install App

ಚಿತ್ರರಂಗಕ್ಕೆ ಚಿರಂಜೀವಿ ಕುಟುಂಬದ ಮತ್ತೊಬ್ಬ ನಟ ಎಂಟ್ರಿ

Webdunia
ಸೋಮವಾರ, 25 ಸೆಪ್ಟಂಬರ್ 2017 (22:35 IST)
ಹೈದರಾಬಾದ್: ಸಿನಿಮಾ ರಂಗಕ್ಕೆ ಯಾರೇ ಎಂಟ್ರಿಯಾದರು ಅವರ ಫ್ಯಾಮಿಲಿ ಸಹ ಅದೇ ರಂಗದಲ್ಲಿ ಮುಂದುವರೆಯುತ್ತೆ. ಇಂತಹ ಅನೇಕ ಉದಾಹರಣೆಗಳಿವೆ. ಈಗ ಟಾಲಿವುಡ್ ದೊಡ್ಡಮನೆ ಅಳಿಯ ಚಿತ್ರರಂಗಕ್ಕೆ ಹೊಸದಾಗಿ ಎಂಟ್ರಿ ಕೊಡ್ತಿದ್ದಾರೆ.

ಚಿರಂಜೀವಿ ಕುಟುಂಬದ ಅನೇಕರು ಚಿತ್ರಂರಂಗದಲ್ಲಿ ಮಿಂಚುತ್ತಿದ್ದಾರೆ. ಅದೇ ಫ್ಯಾಮಿಲಿಯ ಮತ್ತೊಬ್ಬರು ಚಿತ್ರರಂಗಕ್ಕೆ ಬರಲು ಪ್ರಿಪರೇಷನ್ ನಡೀತಿದ್ಯಂತೆ. ಚಿರಂಜೀವಿ ಕಿರಿಯ ಮಗಳು ಶ್ರೀಜಾ ಪತಿ ಕಲ್ಯಾಣ್ ಬಣ್ಣದ ಬದುಕಿಗೆ ಕಾಲಿಡುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹರಿದಾಡ್ತಿದೆ.

ತಮ್ಮ ಅಳಿಯ ಕಲ್ಯಾಣ್ ಚಿತ್ರರಂಗಕ್ಕೆ ಬರೋದಕ್ಕೆ ಮಾವ ಮೆಗಾಸ್ಟಾರ್ ಚಿರಂಜೀವಿ ಸಹ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. ಚಿರಂಜೀವಿ, ಪವನ್ ಕಲ್ಯಾಣ್, ನಾಗೇಂದ್ರ ಬಾಬು, ಅಲ್ಲು ಅರ್ಜುನ್, ರಾಮ್ ಚರಣ್ ತೇಜಾ, ನಿಹರಿಕಾ ಕೊಂಡೇಲಾ, ವರುಣ್ ತೇಜಾ, ಸಾಯಿ ಧರಮ್ ತೇಜ, ಅಲ್ಲು ಅರವಿಂದ್, ಅಲ್ಲು ಸಿರಿಶ್ ಸೇರಿದಂತೆ ಹಲವರು ಸಿನಿರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅಳಿಯನ ಸರದಿ ಬಂದಿದೆ. ಅಂದಹಾಗೆ ಸಿನಿಮಾ ರಂಗದಲ್ಲಿ ಮಿಂಚಲು ಕಲ್ಯಾಣ್ ಆ್ಯಕ್ಟಿಂಗ್ ಟ್ರೈನಿಂಗ್ ಪಡೀತಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments