Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ ನಿಧನರಾಗಿ ಎರಡು ವರ್ಷ: ಅಣ್ಣನ ನೆನೆದ ಧ್ರುವ ಸರ್ಜಾ

Webdunia
ಮಂಗಳವಾರ, 7 ಜೂನ್ 2022 (10:20 IST)
ಬೆಂಗಳೂರು: ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿ ಇಂದಿಗೆ ಎರಡು ವರ್ಷ ಕಳೆದಿದೆ. 2020 ರ ಜೂನ್ 7 ರಂದು ಚಿರು ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದರು.

ಇಂದು ಅವರ ಪುಣ್ಯಸ್ಮರಣೆಯಾಗಿದ್ದು, ಸಹೋದರ ಧ್ರುವ ಸರ್ಜಾ ಅಣ್ಣನ ನೆನಪಿನಲ್ಲಿ ಫೋಟೋ ಹಂಚಿಕೊಂಡು ಗೌರವ ಸಲ್ಲಿಸಿದ್ದಾರೆ.

ಚಿರು ತೀರಿಕೊಂಡಿದ್ದಾಗ ಮೇಘನಾ ತುಂಬು ಗರ್ಭಿಣಿಯಾಗಿದ್ದರು. ಇದೀಗ ಚಿರು ನೆನಪಾಗಿ ಅವರ ಮಗ ರಾಯನ್ ರಾಜ್ ಸರ್ಜಾ ಇದ್ದಾನೆ. ಅತ್ತ ಮೇಘನಾ ಕೂಡಾ ಕೆಲವು ಕಾಲದ ಬ್ರೇಕ್ ನ ನಂತರ ಈಗಷ್ಟೇ ಬಣ್ಣದ ಬದುಕಿನಲ್ಲಿ ಬ್ಯುಸಿಯಾಗಿ ತಮ್ಮ ನೋವು ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments