Webdunia - Bharat's app for daily news and videos

Install App

ಚಿರು ಸರ್ಜಾ ಅಗಲಿದ ದಿನ: ಅಣ್ಣನ ನೆನೆದ ತಮ್ಮ ಧ್ರುವ ಸರ್ಜಾ

Webdunia
ಬುಧವಾರ, 7 ಜೂನ್ 2023 (10:09 IST)
ಬೆಂಗಳೂರು:  ಚಿರಂಜೀವಿ ಸರ್ಜಾ ಮೃತಪಟ್ಟು ಇಂದಿಗೆ ಮೂರು ವರ್ಷ ಕಳೆದಿದೆ. ಆ ನೋವು ಸರ್ಜಾ ಕುಟುಂಬಕ್ಕೆ ಎಂದಿಗೂ ಮಾಗದ ಗಾಯವಾಗಿದೆ.

2020 ರ ಜೂನ್ 7 ರಂದು ಚಿರು ಸರ್ಜಾ ಹೃದಯಾಘತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ಅವರ ನಿಧನ ಪತ್ನಿ ಮೇಘನಾ ಸರ್ಜಾ, ಚಿರು ಕುಟುಂಬಕ್ಕೆ ತೀವ್ರ ಆಘಾತ ತಂದಿತ್ತು.

ಇಂದು ಚಿರು ಪುಣ್ಯತಿಥಿಯಾಗಿದ್ದು, ಅಣ್ಣನನ್ನು ನೆನೆದು ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ನೀನು ನನಗೆ ದೇವರು ಕೊಟ್ಟ ಅತಿ ದೊಡ್ಡ ಉಡುಗೊರೆ. ಯಾವತ್ತೂ ನನ್ನ ಜೊತೆಗೇ ಇರುವೆ ಎಂದು ಧ್ರುವ ಅಣ್ಣನ ಜೊತೆಗಿನ ಫೋಟೋ ಹಾಕಿಕೊಂಡು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments