Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ ಹನ್ನೊಂನೇ ದಿನದ ಕಾರ್ಯ ಇಂದು

ಚಿರಂಜೀವಿ ಸರ್ಜಾ
Webdunia
ಬುಧವಾರ, 17 ಜೂನ್ 2020 (09:00 IST)
ಬೆಂಗಳೂರು: ಅಕಾಲಿಕವಾಗಿ ನಿಧನರಾದ ಚಿರಂಜೀವಿ ಸರ್ಜಾರ ಹನ್ನೊಂದನೇ ದಿನದ ಕಾರ್ಯಕ್ರಮ ಇಂದು ನೆಲಗುಳಿಯ ಫಾರಂ ಹೌಸ್ ನಲ್ಲಿ ನಡೆಯಲಿದೆ.


ಚಿರು ಸರ್ಜಾ ಅಂತಿಮ ಕಾರ್ಯದಲ್ಲಿ ಸಾಕಷ್ಟು ಜನ ಸೇರಿದ್ದರು. ಹೀಗಾಗಿ ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ಆದರೆ ಈ ಬಾರಿ ಹೀಗಾಗದಂತೆ ಕುಟುಂಬವರ್ಗ ನೋಡಿಕೊಂಡಿದೆ. ಇದಕ್ಕಾಗಿ ಮಾಧ‍್ಯಮ ಪ್ರತಿನಿಧಿಗಳಿಗೆ ಆಹ್ವಾನವಿದ್ದರೂ ಕ್ಯಾಮರಾ ತೆಗೆದುಕೊಂಡು ಬಾರದಂತೆ ಚಿರು ಮಾವ ಅರ್ಜುನ್ ಸರ್ಜಾ ಮನವಿ ಮಾಡಿದ್ದಾರೆ.

ಇಂದಿನ ದಿನದ ಕಾರ್ಯಕ್ರಮದಲ್ಲಿ ಕೇವಲ ಕುಟುಂಬಸ್ಥರು ಮತ್ತು ಆಪ್ತರಿಗಷ್ಟೇ ಅವಕಾಶ ನೀಡಲಾಗಿದೆ. ಹೆಚ್ಚು ಜನ ಸೇರದಂತೆ ಎಚ್ಚರಿಕೆ ವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Mahesh Babu: ಖ್ಯಾತ ನಟ ಮಹೇಶ್ ಬಾಬುಗೆ ಇಡಿ ನೋಟಿಸ್

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

ಮುಂದಿನ ಸುದ್ದಿ
Show comments