Webdunia - Bharat's app for daily news and videos

Install App

ಡ್ರಗ್ ಮಾಫಿಯಾದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಆಕ್ರೋಶ

Webdunia
ಭಾನುವಾರ, 30 ಆಗಸ್ಟ್ 2020 (10:23 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಆರೋಪದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಮಾಧ್ಯಮಗಳು, ಇಂದ್ರಜಿತ್ ಲಂಕೇಶ್ ಮೇಲೆ ಚಿರು ಕುಟುಂಬದ ಆಪ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇಂದ್ರಜಿತ್ ಇತ್ತೀಚೆಗಷ್ಟೇ ಮೃತಪಟ್ಟ ಯವ ನಟ ಎಂದಿದ್ದರು. ಇದರಿಂದಾಗಿ ಕೆಲವು ಖಾಸಗಿ ಮಾಧ‍್ಯಮಗಳು ನೇರವಾಗಿ ಚಿರಂಜೀವಿ ಸರ್ಜಾ ಹೆಸರು ಹೇಳಿರುವುದಲ್ಲದೆ, ಅವರ ಫೋಟೋ ವಿಡಿಯೋ ಬಳಕೆ ಮಾಡಿರುವುದಕ್ಕೆ ನಿರ್ದೇಶಕ ನಾಗಾಬರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರು ಈಗ ಬದುಕಿಲ್ಲ. ಅವರ ಕುಟುಂಬ ನೋವಿನಲ್ಲಿದೆ. ಇಂತಹಾ ಸಂದರ್ಭದಲ್ಲಿ ಡ್ರಗ್ ಮಾಫಿಯಾ ಎಂದು ಆ ಹುಡುಗನ ಫೋಟೋ ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸರ್ಜಾ ಕುಟಂಬದ ಆಪ್ತರೂ ಇಂದ್ರಜಿತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಜಾ ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments