Webdunia - Bharat's app for daily news and videos

Install App

ಡ್ರಗ್ ಮಾಫಿಯಾದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಆಕ್ರೋಶ

Webdunia
ಭಾನುವಾರ, 30 ಆಗಸ್ಟ್ 2020 (10:23 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಆರೋಪದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಮಾಧ್ಯಮಗಳು, ಇಂದ್ರಜಿತ್ ಲಂಕೇಶ್ ಮೇಲೆ ಚಿರು ಕುಟುಂಬದ ಆಪ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇಂದ್ರಜಿತ್ ಇತ್ತೀಚೆಗಷ್ಟೇ ಮೃತಪಟ್ಟ ಯವ ನಟ ಎಂದಿದ್ದರು. ಇದರಿಂದಾಗಿ ಕೆಲವು ಖಾಸಗಿ ಮಾಧ‍್ಯಮಗಳು ನೇರವಾಗಿ ಚಿರಂಜೀವಿ ಸರ್ಜಾ ಹೆಸರು ಹೇಳಿರುವುದಲ್ಲದೆ, ಅವರ ಫೋಟೋ ವಿಡಿಯೋ ಬಳಕೆ ಮಾಡಿರುವುದಕ್ಕೆ ನಿರ್ದೇಶಕ ನಾಗಾಬರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರು ಈಗ ಬದುಕಿಲ್ಲ. ಅವರ ಕುಟುಂಬ ನೋವಿನಲ್ಲಿದೆ. ಇಂತಹಾ ಸಂದರ್ಭದಲ್ಲಿ ಡ್ರಗ್ ಮಾಫಿಯಾ ಎಂದು ಆ ಹುಡುಗನ ಫೋಟೋ ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸರ್ಜಾ ಕುಟಂಬದ ಆಪ್ತರೂ ಇಂದ್ರಜಿತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಜಾ ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments