Webdunia - Bharat's app for daily news and videos

Install App

ಡ್ರಗ್ ಮಾಫಿಯಾದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಆಕ್ರೋಶ

Webdunia
ಭಾನುವಾರ, 30 ಆಗಸ್ಟ್ 2020 (10:23 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಆರೋಪದಲ್ಲಿ ಚಿರು ಸರ್ಜಾ ಹೆಸರು ಎಳೆದು ತಂದಿದ್ದಕ್ಕೆ ಮಾಧ್ಯಮಗಳು, ಇಂದ್ರಜಿತ್ ಲಂಕೇಶ್ ಮೇಲೆ ಚಿರು ಕುಟುಂಬದ ಆಪ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇಂದ್ರಜಿತ್ ಇತ್ತೀಚೆಗಷ್ಟೇ ಮೃತಪಟ್ಟ ಯವ ನಟ ಎಂದಿದ್ದರು. ಇದರಿಂದಾಗಿ ಕೆಲವು ಖಾಸಗಿ ಮಾಧ‍್ಯಮಗಳು ನೇರವಾಗಿ ಚಿರಂಜೀವಿ ಸರ್ಜಾ ಹೆಸರು ಹೇಳಿರುವುದಲ್ಲದೆ, ಅವರ ಫೋಟೋ ವಿಡಿಯೋ ಬಳಕೆ ಮಾಡಿರುವುದಕ್ಕೆ ನಿರ್ದೇಶಕ ನಾಗಾಬರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರು ಈಗ ಬದುಕಿಲ್ಲ. ಅವರ ಕುಟುಂಬ ನೋವಿನಲ್ಲಿದೆ. ಇಂತಹಾ ಸಂದರ್ಭದಲ್ಲಿ ಡ್ರಗ್ ಮಾಫಿಯಾ ಎಂದು ಆ ಹುಡುಗನ ಫೋಟೋ ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸರ್ಜಾ ಕುಟಂಬದ ಆಪ್ತರೂ ಇಂದ್ರಜಿತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಜಾ ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments