ಚಿರಂಜೀವಿ ಸರ್ಜಾ ಸಮಾಧಿಗೆ ಭೂಮಿ ಪೂಜೆ ನೆರವೇರಿಸಿದ ಸರ್ಜಾ ಕುಟುಂಬ

Webdunia
ಭಾನುವಾರ, 29 ನವೆಂಬರ್ 2020 (10:02 IST)
ಬೆಂಗಳೂರು: ಇತ್ತೀಚೆಗೆ ಅಗಲಿದ ನಟ ಚಿರಂಜೀವಿ ಸರ್ಜಾ ಸಮಾಧಿ ನಿರ್ಮಾಣ ಕಾರ್ಯ ಆರಂಭವಾಗಿದೆ. ಕುಟುಂಬ ವರ್ಗ ನಿನ್ನೆ ಭೂಮಿ ಪೂಜೆ ನೆರವೇರಿಸಿದೆ.
 

ಸಹೋದರ ನಟ, ಧ್ರುವ ಸರ್ಜಾ, ಪತ್ನಿ ಪ್ರೇರಣಾ ಖುದ್ದಾಗಿ ಭೂಮಿ ಪೂಜೆ ಕಾರ್ಯವನ್ನು ಮಾಡಿದ್ದಾರೆ. ಈ ವೇಳೆ ಚಿರು ಸರ್ಜಾ ಪೋಷಕರೂ ಉಪಸ್ಥಿತರಿದ್ದರು. ಚಿರು ಸರ್ಜಾ ಅಂತ್ಯ ಸಂಸ್ಕಾರವನ್ನು ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲೇ ನೆರವೇರಿಸಲಾಗಿತ್ತು. ಆಗ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ಇದೀಗ ಸಮಾಧಿ ನಿರ್ಮಾಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments