Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ಸಾಗುವ ದಾರಿಯಲ್ಲೇ ಇಹಲೋಕದ ಯಾತ್ರೆ ಮುಗಿಸಿದ್ದ ಚಿರು ಸರ್ಜಾ

ಆಸ್ಪತ್ರೆಗೆ ಸಾಗುವ ದಾರಿಯಲ್ಲೇ ಇಹಲೋಕದ ಯಾತ್ರೆ ಮುಗಿಸಿದ್ದ ಚಿರು ಸರ್ಜಾ
ಬೆಂಗಳೂರು , ಭಾನುವಾರ, 7 ಜೂನ್ 2020 (17:24 IST)
ಬೆಂಗಳೂರು: ಮೂರು ದಿನದ ಹಿಂದೆ ಬ್ರೈನ್ ಸ್ಟ್ರೋಕ್ ಗೊಳಗಾಗಿದ್ದ ಚಿರಂಜೀವಿ ಸರ್ಜಾರನ್ನು ಇಂದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.


ಇಂದು ಮಧ್ಯಾಹ್ನ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಗೆ ಬಿಗ್ ಶಾಕ್: ನಟ ಚಿರಂಜೀವಿ ಸರ್ಜಾ ಇನ್ನಿಲ್ಲ