ಚಿರು ಸರ್ಜಾ ಸಾವಿಗೆ ಇದುವೇ ಕಾರಣವಾಯಿತೇ?

Webdunia
ಸೋಮವಾರ, 8 ಜೂನ್ 2020 (08:30 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಲು ಜಾತಕ ದೋಷವೇ ಕಾರಣವಾಯಿತೇ? ನವರಸನಾಯಕ ಜಗ್ಗೇಶ್ ಅವರ ಜಾತಕದಲ್ಲಿದ್ದ ದೋಷದ ಬಗ್ಗೆ ಹೇಳಿದ್ದಾರೆ.


ಚಿರು ಸರ್ಜಾ ಮದುವೆ ಸಂದರ್ಭದಲ್ಲಿ ಮೇಘನಾ ಮತ್ತು ಚಿರು ಜಾತಕವನ್ನು ತಮ್ಮ ಪರಿಚಯದ ಜ್ಯೋತಿಷಿಗಳ ಬಳಿ ತೋರಿಸಲು ಸುಂದರ್ ರಾಜ್ ದಂಪತಿಗಳ ಜತೆ ಜಗ್ಗೇಶ್ ಹೋಗಿದ್ದರಂತೆ. ಆ ಜ್ಯೋತಿಷಿಗಳು ಇವರ ಜಾತಕದಲ್ಲಿ ಅಷ್ಟಮ ಕುಜ ದೋಷವಿದೆ. ಅದಕ್ಕೆ ಕೆಲವು ಪೂಜೆ ಮುಖ್ಯ. ಅದನ್ನು ಮಾಡಿ ಮುಂದುವರಿಯಿರಿ ಎಂದಿದ್ದರಂತೆ.

ಆದರೆ ಈ ಪೂಜೆ ಅವರು ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದಿದ್ದಾರೆ ಜಗ್ಗೇಶ್. ಜ್ಯೋತಿಷ್ಯದಲ್ಲಿ ನಂಬಿಕೆಯುಳ್ಳವರು ಕುಜ ದೋಷವಿದ್ದರೆ ಪತಿ-ಪತ್ನಿ ಜತೆಯಾಗಿ ಬಾಳುವ ಯೋಗವಿಲ್ಲ ಎಂದು ನಂಬುತ್ತಾರೆ. ಹೀಗಾಗಿ ಈ ದೋಷವೇ ಚಿರು ಸಾವಿಗೆ ಕಾರಣವಾಯಿತೇ ಎಂದು ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments