Webdunia - Bharat's app for daily news and videos

Install App

ಚಿರು ಸರ್ಜಾ ಸಾವಿಗೆ ಇದುವೇ ಕಾರಣವಾಯಿತೇ?

Webdunia
ಸೋಮವಾರ, 8 ಜೂನ್ 2020 (08:30 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಲು ಜಾತಕ ದೋಷವೇ ಕಾರಣವಾಯಿತೇ? ನವರಸನಾಯಕ ಜಗ್ಗೇಶ್ ಅವರ ಜಾತಕದಲ್ಲಿದ್ದ ದೋಷದ ಬಗ್ಗೆ ಹೇಳಿದ್ದಾರೆ.


ಚಿರು ಸರ್ಜಾ ಮದುವೆ ಸಂದರ್ಭದಲ್ಲಿ ಮೇಘನಾ ಮತ್ತು ಚಿರು ಜಾತಕವನ್ನು ತಮ್ಮ ಪರಿಚಯದ ಜ್ಯೋತಿಷಿಗಳ ಬಳಿ ತೋರಿಸಲು ಸುಂದರ್ ರಾಜ್ ದಂಪತಿಗಳ ಜತೆ ಜಗ್ಗೇಶ್ ಹೋಗಿದ್ದರಂತೆ. ಆ ಜ್ಯೋತಿಷಿಗಳು ಇವರ ಜಾತಕದಲ್ಲಿ ಅಷ್ಟಮ ಕುಜ ದೋಷವಿದೆ. ಅದಕ್ಕೆ ಕೆಲವು ಪೂಜೆ ಮುಖ್ಯ. ಅದನ್ನು ಮಾಡಿ ಮುಂದುವರಿಯಿರಿ ಎಂದಿದ್ದರಂತೆ.

ಆದರೆ ಈ ಪೂಜೆ ಅವರು ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದಿದ್ದಾರೆ ಜಗ್ಗೇಶ್. ಜ್ಯೋತಿಷ್ಯದಲ್ಲಿ ನಂಬಿಕೆಯುಳ್ಳವರು ಕುಜ ದೋಷವಿದ್ದರೆ ಪತಿ-ಪತ್ನಿ ಜತೆಯಾಗಿ ಬಾಳುವ ಯೋಗವಿಲ್ಲ ಎಂದು ನಂಬುತ್ತಾರೆ. ಹೀಗಾಗಿ ಈ ದೋಷವೇ ಚಿರು ಸಾವಿಗೆ ಕಾರಣವಾಯಿತೇ ಎಂದು ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments