Webdunia - Bharat's app for daily news and videos

Install App

ಬೃಂದಾವನ ಫಾರಂ ಹೌಸ್ ನಲ್ಲಿ ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ

Webdunia
ಸೋಮವಾರ, 8 ಜೂನ್ 2020 (16:48 IST)
ಬೆಂಗಳೂರು: ನಿನ್ನೆ ಅಕಾಲಿಕವಾಗಿ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅಂತಿಮ ಕ್ರಿಯೆ ಧ್ರುವ ಸರ್ಜಾ ಅವರಿಗೆ ಸೇರಿದ ಬೆಂಗಳೂರಿನ ನೆಲಗುಳಿ ಗ್ರಾಮದ ‘ಬೃಂದಾವನ’ ಫಾರಂ ಹೌಸ್ ನಲ್ಲಿ ವಿಧಿ ವಿಧಾನ ಪ್ರಕಾರ ನೆರವೇರಿದೆ.


ಬಸವನಗುಡಿಯ ನಿವಾಸದಿಂದ ಹೊರಟ ಅವರ ಪಾರ್ಥಿವ ಶರೀರ ನೆಲಗುಳಿಯಲ್ಲಿರುವ ಫಾರಂ ಹೌಸ್ ತಲುಪಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನ ಅವರಿಗೆ ಅಂತಿಮ ವಿದಾಯ ಹೇಳಿದರು.

ಬಳಿಕ ಫಾರಂ ಹೌಸ್ ನಲ್ಲಿ ಗೌಡರ ಸಂಪ್ರದಾಯದಂತೆ ವೈದಿಕ ವಿಧಿ ವಿಧಾನಗಳನ್ನು ಅವರ ತಂದೆ ನೆರವೇರಿಸಿದರು. ಈ ವೇಳೆ ಪತ್ನಿ ಮೇಘನಾ ದುಃಖ ತಡೆಯಲಾಗದೇ ಬಿಕ್ಕಿ ಬಿಕ್ಕಿ ಅಳುತ್ತಾ ಪತಿಯ ಮೃತದೇಹವನ್ನು ತಬ್ಬಿಕೊಂಡು ಅತ್ತ ದೃಶ್ಯ ಮನಕಲಕುವಂತಿತ್ತು. ಬಳಿಕ ಸಂಪ್ರದಾಯ ಪ್ರಕಾರ ಚಿರು ದೇಹವನ್ನು ಮಣ್ಣಲ್ಲಿಡಲಾಯಿತು. ಅಲ್ಲಿಗೆ ಚಿರು ಸರ್ಜಾ ಎಂಬ ಯುವ ಸಾಮ್ರಾಟನ ಬದುಕು ಕಿರು ಅವಧಿಯಲ್ಲೇ ಮುಕ್ತಾಯವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments