Webdunia - Bharat's app for daily news and videos

Install App

ಚಿರು ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚಲು ಆರಂಭಿಸಿದ ಸುಂದರ್ ರಾಜ್

Webdunia
ಗುರುವಾರ, 19 ಅಕ್ಟೋಬರ್ 2017 (09:42 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ರಿಯಲ್ ಲೈಫ್ ಲ್ಲಿ ಜೋಡಿಯಾಗುವುದು ಪಕ್ಕಾ ಆಗಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚುವ ಕೆಲಸ ಆರಂಭವಾಗಿದೆ.

 
ಇವರಿಬ್ಬರ ನಿಶ್ಚಿತಾರ್ಥ ಡಿಸೆಂಬರ್ ನಲ್ಲಿ ನಡೆಯಲಿದೆಯೆಂದು ಸುದ್ದಿಯಾಗಿತ್ತು. ಈಗಾಗಲೇ ಮೇಘನಾ ರಾಜ್ ತಂದೆ ನಟ ಸುಂದರ್ ರಾಜ್ ಸ್ಯಾಂಡಲ್ ವುಡ್ ನ ತಮ್ಮ ಸ್ನೇಹಿತರನ್ನು ಆಹ್ವಾನಿಸುವ ಕೆಲಸ ಶುರು ಮಾಡಿದ್ದಾರೆ.

ಈ ಜೋಡಿಯ ನಿಶ್ಚಿತಾರ್ಥಕ್ಕೆ ಚಿತ್ರರಂಗದ ದಂಡೇ ಆಗಮಿಸುವ ನಿರೀಕ್ಷೆಯಿದೆ. ಚಿರಂಜೀವಿ ಸರ್ಜಾ ಅರ್ಜುನ್ ಸರ್ಜಾ ಕುಟುಂಬದ ಕುಡಿಯಾದರೆ, ಮೇಘನಾ ಹಿರಿಯ ನಟ ಸುಂದರ್ ರಾಜ್ ಮತ್ತು ಪ್ರಮೀಳಾ ಅವರ ಪುತ್ರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments