Webdunia - Bharat's app for daily news and videos

Install App

ಚಿರು ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚಲು ಆರಂಭಿಸಿದ ಸುಂದರ್ ರಾಜ್

Webdunia
ಗುರುವಾರ, 19 ಅಕ್ಟೋಬರ್ 2017 (09:42 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ರಿಯಲ್ ಲೈಫ್ ಲ್ಲಿ ಜೋಡಿಯಾಗುವುದು ಪಕ್ಕಾ ಆಗಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚುವ ಕೆಲಸ ಆರಂಭವಾಗಿದೆ.

 
ಇವರಿಬ್ಬರ ನಿಶ್ಚಿತಾರ್ಥ ಡಿಸೆಂಬರ್ ನಲ್ಲಿ ನಡೆಯಲಿದೆಯೆಂದು ಸುದ್ದಿಯಾಗಿತ್ತು. ಈಗಾಗಲೇ ಮೇಘನಾ ರಾಜ್ ತಂದೆ ನಟ ಸುಂದರ್ ರಾಜ್ ಸ್ಯಾಂಡಲ್ ವುಡ್ ನ ತಮ್ಮ ಸ್ನೇಹಿತರನ್ನು ಆಹ್ವಾನಿಸುವ ಕೆಲಸ ಶುರು ಮಾಡಿದ್ದಾರೆ.

ಈ ಜೋಡಿಯ ನಿಶ್ಚಿತಾರ್ಥಕ್ಕೆ ಚಿತ್ರರಂಗದ ದಂಡೇ ಆಗಮಿಸುವ ನಿರೀಕ್ಷೆಯಿದೆ. ಚಿರಂಜೀವಿ ಸರ್ಜಾ ಅರ್ಜುನ್ ಸರ್ಜಾ ಕುಟುಂಬದ ಕುಡಿಯಾದರೆ, ಮೇಘನಾ ಹಿರಿಯ ನಟ ಸುಂದರ್ ರಾಜ್ ಮತ್ತು ಪ್ರಮೀಳಾ ಅವರ ಪುತ್ರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments