Webdunia - Bharat's app for daily news and videos

Install App

ಚಿತ್ರೀಕರಣಕ್ಕೆ ಇನ್ನು ಕಠಿಣ ನಿಯಮ: ಸಿಎಂ ಬೊಮ್ಮಾಯಿ ನಿರ್ಧಾರ

Webdunia
ಮಂಗಳವಾರ, 10 ಆಗಸ್ಟ್ 2021 (11:14 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವನ್ನಪ್ಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೀಕರಣಕ್ಕೆ ಖಡಕ್ ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.


 

ಚಿತ್ರೀಕರಣದಲ್ಲಿ ಇತ್ತೀಚೆಗೆ ಹಲವು ದುರಂತ ಪ್ರಕರಣಗಳು ನಡೆದಿರುವ ಉದಾಹರಣೆಗಳು ನಮ್ಮ ಮುಂದಿವೆ. ಹೀಗಾಗಿ ಇನ್ನು ಮುಂದೆ ಚಿತ್ರೀಕರಣ ನಡೆಸಲು ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲಿದ್ದೇವೆ. ಇದರ ಬಗ್ಗೆ ಸದ್ಯದಲ್ಲೇ ಆದೇಶ ನೀಡಲಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಚಿತ್ರೀಕರಣ ನಡೆಸಲು ಕೆಲವೊಂದು ನಿಯಮಗಳನ್ನು ಪಾಲಿಸಲೇಬೇಕು. ಆದರೆ ಇತ್ತೀಚೆಗೆ ಅವುಗಳು ಪಾಲನೆಯಾಗುತ್ತಿಲ್ಲ. ಇದರ ಬಗ್ಗೆ ಕಠಿಣ ನಿಯಮ ಹೊರತರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments