ಪುನೀತ್ ಹಣೆಗೆ ಮುತ್ತಿಟ್ಟ ಸಿಎಂ ಬೊಮ್ಮಾಯಿ

Webdunia
ಭಾನುವಾರ, 31 ಅಕ್ಟೋಬರ್ 2021 (09:16 IST)
ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಮಣ್ಣಲ್ಲಿ ಮಣ್ಣಾದರು.
ಕುಟುಂಬಸ್ಥರು ಸೇರಿ ಹಲವು ಗಣ್ಯರು ಪುನೀತ್ಗೆ ಅಂತಿಮ ನಮನ ಸಲ್ಲಿಸಿದರು. ಪುನೀತ್ ಅಂತಿಮ ಯಾತ್ರೆಗೂ ಮುನ್ನ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪವರ್ ಸ್ಟಾರ್ಗೆ ನಮನ ಸಲ್ಲಿಸಿದರು. ಈ ವೇಳೆ ಭಾವುಕರಾದ ಅವರು ಪಾರ್ಥಿವ ಶರೀರಕ್ಕೆ ಕೈಮುಗಿದು, ಹಣೆಗೆ ಮುತ್ತಿಟ್ಟರು. ಪುನೀತ್ರನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಹೀಗಾಗಿ ಪುನೀತ್ ಅಂತ್ಯಕ್ರಿಯೆ ವೇಳೆ ಭಾವುಕನಾದೆ ಅಂತ ಕಂಠೀರವ ಸ್ಟೇಡಿಯಂ ಬಳಿ ಸಿಎಂ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಮುಂದಿನ ಸುದ್ದಿ
Show comments