ಮೈಸೂರಿನಲ್ಲಿ ಫಿಲಂ ಸಿಟಿ ಘೋಷಿಸಿದ ಸಿಎಂ ಸಿದ್ದು

Webdunia
ಶುಕ್ರವಾರ, 7 ಜುಲೈ 2023 (15:58 IST)
Photo Courtesy: Twitter
ಬೆಂಗಳೂರು: ಹೈದರಾಬಾದ್ ನಂತೆ ನಮ್ಮ ರಾಜ್ಯದಲ್ಲೂ ಸುಸಜ್ಜಿತ ಫಿಲಂ ಸಿಟಿ ನಿರ್ಮಾಣವಾಗಬೇಕು ಎಂಬುದು ಚಿತ್ರರಂಗದ ಬಹುದಿನಗಳ ಬೇಡಿಕೆ. ಇದೀಗ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನೂತನ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದ ಕನ್ನಡ ಚಿತ್ರೋದ್ಯಮದ ನಿಯೋಗ ಫಿಲಂ ಸಿಟಿ ಬೇಡಿಕೆಯನ್ನು ಮುಂದಿಟ್ಟಿತ್ತು. ಅದರಂತೆ ಈಗ  ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಣೆಯಾಗಿದೆ.

ಇದಕ್ಕೆ ಮೊದಲು ಎಚ್ ಡಿ ಕುಮಾರಸ್ವಾಮಿ ಸರ್ಕಾರ ರಾಮನಗರದಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರ ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಿಸಿತ್ತು. ಆದರೆ ಅದು ಯಾವುದೂ ಕೈಗೂಡಿರಲಿಲ್ಲ. ಈಗಲಾದರೂ ಚಿತ್ರರಂಗದ ಬಹುದಿನಗಳ ಬೇಡಿಕೆ ಈಡೇರುತ್ತದಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments