Webdunia - Bharat's app for daily news and videos

Install App

ಮೈಸೂರಿನಲ್ಲಿ ಫಿಲಂ ಸಿಟಿ ಘೋಷಿಸಿದ ಸಿಎಂ ಸಿದ್ದು

Webdunia
ಶುಕ್ರವಾರ, 7 ಜುಲೈ 2023 (15:58 IST)
Photo Courtesy: Twitter
ಬೆಂಗಳೂರು: ಹೈದರಾಬಾದ್ ನಂತೆ ನಮ್ಮ ರಾಜ್ಯದಲ್ಲೂ ಸುಸಜ್ಜಿತ ಫಿಲಂ ಸಿಟಿ ನಿರ್ಮಾಣವಾಗಬೇಕು ಎಂಬುದು ಚಿತ್ರರಂಗದ ಬಹುದಿನಗಳ ಬೇಡಿಕೆ. ಇದೀಗ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ನೂತನ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದ ಕನ್ನಡ ಚಿತ್ರೋದ್ಯಮದ ನಿಯೋಗ ಫಿಲಂ ಸಿಟಿ ಬೇಡಿಕೆಯನ್ನು ಮುಂದಿಟ್ಟಿತ್ತು. ಅದರಂತೆ ಈಗ  ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಣೆಯಾಗಿದೆ.

ಇದಕ್ಕೆ ಮೊದಲು ಎಚ್ ಡಿ ಕುಮಾರಸ್ವಾಮಿ ಸರ್ಕಾರ ರಾಮನಗರದಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರ ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಿಸಿತ್ತು. ಆದರೆ ಅದು ಯಾವುದೂ ಕೈಗೂಡಿರಲಿಲ್ಲ. ಈಗಲಾದರೂ ಚಿತ್ರರಂಗದ ಬಹುದಿನಗಳ ಬೇಡಿಕೆ ಈಡೇರುತ್ತದಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments