Webdunia - Bharat's app for daily news and videos

Install App

ನಿಖಿಲ್ ಎಂಗೇಜ್ ಮೆಂಟ್ ಗೆ ಬಂದ ಸಿಎಂ: ಯಡಿಯೂರಪ್ಪಗೆ ಖುದ್ದು ಸ್ವಾಗತ ನೀಡಿದ ಎಚ್ ಡಿಕೆ

Webdunia
ಸೋಮವಾರ, 10 ಫೆಬ್ರವರಿ 2020 (13:07 IST)
ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಹಾಜರಾಗಿದ್ದಾರೆ.

 
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಅನೇಕ ರಾಜಕೀಯ ಗಣ್ಯರು ಪಕ್ಷ ಬೇಧ ಮರೆತು ಆಗಮಿಸಿದ್ದಾರೆ.

ಅದರಲ್ಲೂ ಸಿಎಂ ವೇದಿಕೆ ಬಂದಾಗ ಸ್ವತಃ ಕುಮಾರಸ್ವಾಮಿಯವರೇ ಖುದ್ದಾಗಿ ಸ್ವಾಗತಿಸಿದ್ದಲ್ಲದೆ, ನವ ವಧು-ವರನನ್ನು ಪರಿಚಯಿಸಿದ್ದು ಕಂಡುಬಂತು. ಸಿಎಂ ಜತೆ ಸಚಿವ ಆರ್ ಅಶೋಕ್ ಕೂಡಾ ಆಗಮಿಸಿದ್ದರು. ಇನ್ನು, ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಸಚಿವ ಕೆಎಸ್ ಈಶ್ವರಪ್ಪ ಕೂಡಾ ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದರು. ಇನ್ನೂ ಅನೇಕ ರಾಜಕೀಯ, ಸ್ಯಾಂಡಲ್ ವುಡ್ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments