Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಮನವಿಗೆ ಬಜೆಟ್ ನಲ್ಲಿ ಉತ್ತರಕೊಟ್ಟ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 6 ಮಾರ್ಚ್ 2020 (09:50 IST)
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ನಮ್ಮ ರಾಜ್ಯದಲ್ಲೇ ಒಂದು ಸುಸಜ್ಜಿತ ಸ್ಟುಡಿಯೋ ಕಟ್ಟಿಸಿಕೊಡಿ. ಇದರಿಂದ ನಾವು ಬೇರೆ ರಾಜ್ಯಕ್ಕೆ ಹೋಗಿ ಶೂಟಿಂಗ್ ಮಾಡುವುದು ತಪ್ಪುತ್ತೆ. ಅದರ ಎರಡರಷ್ಟು ದುಡ್ಡು ತೆರಿಗೆ ರೂಪದಲ್ಲಿ ಕೊಡ್ತೀವಿ ಎಂದಿದ್ದರು.


ಯಶ್ ವೇದಿಕೆಯಲ್ಲಿ ಮಾಡಿದ್ದ ಮನವಿಗೆ ಸಿಎಂ ಯಡಿಯೂರಪ್ಪ ಬಜೆಟ್ ನಲ್ಲಿ ಉತ್ತರ ಕೊಟ್ಟಿದ್ದಾರೆ. ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಬೆಂಗಳೂರಿನಲ್ಲೇ ಸ್ಟುಡಿಯೋ ಸ್ಥಾಪಿಸಲು 500 ಕೋಟಿ ರೂ. ಮೀಸಲಿಡುವುದಾಗಿ ಘೋಷಿಸಿದ್ದಾರೆ.

ಆ ಮೂಲಕ ಯಶ್ ವೇದಿಕೆಯಲ್ಲಿ ಮಾಡಿದ ಮನವಿಗೆ ತಕ್ಷಣವೇ ಸ್ಪಂದನೆ ಸಿಕ್ಕಿದೆ. ಆದರೆ ಇದು ಕಾರ್ಯರೂಪಕ್ಕೆ ಬರಬೇಕಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments