Webdunia - Bharat's app for daily news and videos

Install App

ಅಗ್ನಿಸಾಕ್ಷಿಯ ಸಿದ್ಧಾರ್ಥ್ ಆಯ್ತು, ಇದೀಗ ಕಲರ್ಸ್ ಕನ್ನಡ ಮತ್ತೊಬ್ಬ ಖ್ಯಾತ ನಾಯಕನಿಗೆ ಮದುವೆ!

Webdunia
ಮಂಗಳವಾರ, 29 ಜನವರಿ 2019 (11:11 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಗ್ನಿಸಾಕ್ಷಿ ಸಿದ್ಧಾರ್ಥ್ ಮದುವೆ ಸುದ್ದಿ ಬಂದ ಬೆನ್ನಲ್ಲೇ ಅದೇ ವಾಹಿನಿಯ ಮತ್ತೊಂದು ಧಾರವಾಹಿಯ ನಾಯಕ ನಟನಿಗೆ ಮದುವೆ ಸುದ್ದಿ ಬಂದಿದೆ.


ಕಳೆದ ಆವೃತ್ತಿಯ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದ ಜಗನ್ ಚಂದ್ರಶೇಖರ್ ಇದೀಗ ಮದುವೆಯಾಗುತ್ತಿರುವ ಮತ್ತೊಬ್ಬ ನಟ. ಜಗನ್ ಕಲರ್ಸ್ ಕನ್ನಡದಲ್ಲಿ ಈ ಮೊದಲು ‘ಗಾಂಧಾರಿ’ ಧಾರವಾಹಿಗೆ ನಾಯಕರಾಗಿದ್ದರು. ಬಳಿಕ ಈಗ ‘ಸೀತಾ ವಲ್ಲಭ’ಕ್ಕೆ ನಾಯಕನಾಗಿದ್ದಾರೆ.

ತಮ್ಮ ಮುಂಗೋಪದ ವರ್ತನೆಯಿಂದ ಬಿಗ್ ಬಾಸ್ ನಲ್ಲಿದ್ದಾಗ ಸಾಕಷ್ಟು ಟ್ರೋಲ್ ಗೊಳಗಾಗಿದ್ದ ಜಗನ್ ಇದೀಗ ರಕ್ಷಿತ್ ಮುನಿಯಪ್ಪ ಎಂಬವರನ್ನು ಮದುವೆಯಾಗುತ್ತಿದ್ದಾರೆ. ಈ ಬಗ್ಗೆ ಜಗನ್ ತಮ್ಮ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಆದರೆ ಮದುವೆ ಯಾವಾಗ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments