Webdunia - Bharat's app for daily news and videos

Install App

ಬಿಗ್ ಬಾಸ್ ಗಾಗಿ ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿರುವ ಕಲರ್ಸ್ ವಾಹಿನಿ

Webdunia
ಮಂಗಳವಾರ, 1 ಅಕ್ಟೋಬರ್ 2019 (09:55 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇನ್ನೇನು ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಏಳನೇ ಆವೃತ್ತಿ ಪ್ರಸಾರವಾಗಲಿದೆ. ಇದಕ್ಕಾಗಿ ವಾಹಿನಿ ಇದೀಗ ಸಮಯ ಹೊಂದಿಸಿಕೊಳ್ಳಲು ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿದೆ.


ರಾಧಾರಮಣ ಧಾರವಾಹಿ ಮುಗಿಸುವ ಸುದ್ದಿ ಈಗಾಗಲೇ ಹೊರ ಹಾಕಿರುವ ವಾಹಿನಿ ಇದೀಗ ಮತ್ತೊಂದು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸುವ ಸಿದ್ಧತೆ ನಡೆಸಿದೆ. ಕೆಲವೇ ಸಮಯದ ಮೊದಲು ಆರಂಭವಾಗಿದ್ದ ರಂಗನಾಯಕಿ ಧಾರವಾಹಿಯೂ ಮುಕ್ತಾಯವಾಗುತ್ತಿದೆ.

ಬಿಗ್ ಬಾಸ್ ಗಾಗಿ ಈ ಎರಡು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸಲಾಗುತ್ತಿದೆ. ಇದು ಕೆಲವು ವೀಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲರ್ಸ್ ವಾಹಿನಿಯಲ್ಲಿ ಎಂದೋ ಕೊನೆಗೊಳ್ಳಬೇಕಿದ್ದ ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ ಬಿಟ್ಟು ಉಳಿದ ಧಾರವಾಹಿಯನ್ನು ಕೊನೆಗಾಣಿಸುತ್ತಿರುವುದು ಯಾಕೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments