Webdunia - Bharat's app for daily news and videos

Install App

ಬಿಗ್ ಬಾಸ್ ಗಾಗಿ ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿರುವ ಕಲರ್ಸ್ ವಾಹಿನಿ

Webdunia
ಮಂಗಳವಾರ, 1 ಅಕ್ಟೋಬರ್ 2019 (09:55 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇನ್ನೇನು ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಏಳನೇ ಆವೃತ್ತಿ ಪ್ರಸಾರವಾಗಲಿದೆ. ಇದಕ್ಕಾಗಿ ವಾಹಿನಿ ಇದೀಗ ಸಮಯ ಹೊಂದಿಸಿಕೊಳ್ಳಲು ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿದೆ.


ರಾಧಾರಮಣ ಧಾರವಾಹಿ ಮುಗಿಸುವ ಸುದ್ದಿ ಈಗಾಗಲೇ ಹೊರ ಹಾಕಿರುವ ವಾಹಿನಿ ಇದೀಗ ಮತ್ತೊಂದು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸುವ ಸಿದ್ಧತೆ ನಡೆಸಿದೆ. ಕೆಲವೇ ಸಮಯದ ಮೊದಲು ಆರಂಭವಾಗಿದ್ದ ರಂಗನಾಯಕಿ ಧಾರವಾಹಿಯೂ ಮುಕ್ತಾಯವಾಗುತ್ತಿದೆ.

ಬಿಗ್ ಬಾಸ್ ಗಾಗಿ ಈ ಎರಡು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸಲಾಗುತ್ತಿದೆ. ಇದು ಕೆಲವು ವೀಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲರ್ಸ್ ವಾಹಿನಿಯಲ್ಲಿ ಎಂದೋ ಕೊನೆಗೊಳ್ಳಬೇಕಿದ್ದ ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ ಬಿಟ್ಟು ಉಳಿದ ಧಾರವಾಹಿಯನ್ನು ಕೊನೆಗಾಣಿಸುತ್ತಿರುವುದು ಯಾಕೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments