Webdunia - Bharat's app for daily news and videos

Install App

ಬಿಗ್ ಬಾಸ್ ಗಾಗಿ ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿರುವ ಕಲರ್ಸ್ ವಾಹಿನಿ

Webdunia
ಮಂಗಳವಾರ, 1 ಅಕ್ಟೋಬರ್ 2019 (09:55 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇನ್ನೇನು ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಏಳನೇ ಆವೃತ್ತಿ ಪ್ರಸಾರವಾಗಲಿದೆ. ಇದಕ್ಕಾಗಿ ವಾಹಿನಿ ಇದೀಗ ಸಮಯ ಹೊಂದಿಸಿಕೊಳ್ಳಲು ಎರಡು ಧಾರವಾಹಿಗಳಿಗೆ ಕತ್ತರಿ ಹಾಕುತ್ತಿದೆ.


ರಾಧಾರಮಣ ಧಾರವಾಹಿ ಮುಗಿಸುವ ಸುದ್ದಿ ಈಗಾಗಲೇ ಹೊರ ಹಾಕಿರುವ ವಾಹಿನಿ ಇದೀಗ ಮತ್ತೊಂದು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸುವ ಸಿದ್ಧತೆ ನಡೆಸಿದೆ. ಕೆಲವೇ ಸಮಯದ ಮೊದಲು ಆರಂಭವಾಗಿದ್ದ ರಂಗನಾಯಕಿ ಧಾರವಾಹಿಯೂ ಮುಕ್ತಾಯವಾಗುತ್ತಿದೆ.

ಬಿಗ್ ಬಾಸ್ ಗಾಗಿ ಈ ಎರಡು ಧಾರವಾಹಿಗೆ ಕತ್ತರಿ ಪ್ರಯೋಗ ನಡೆಸಲಾಗುತ್ತಿದೆ. ಇದು ಕೆಲವು ವೀಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲರ್ಸ್ ವಾಹಿನಿಯಲ್ಲಿ ಎಂದೋ ಕೊನೆಗೊಳ್ಳಬೇಕಿದ್ದ ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ ಬಿಟ್ಟು ಉಳಿದ ಧಾರವಾಹಿಯನ್ನು ಕೊನೆಗಾಣಿಸುತ್ತಿರುವುದು ಯಾಕೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments