Webdunia - Bharat's app for daily news and videos

Install App

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

Krishnaveni K
ಮಂಗಳವಾರ, 13 ಮೇ 2025 (14:34 IST)
Photo Credit: X
ಬೆಂಗಳೂರು: ನಿನ್ನೆಯಷ್ಟೇ ಅಗಲಿದ ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿ, ಹಾಸ್ಯ ನಟ ರಾಕೇಶ್ ಪೂಜಾರಿ ತಂಗಿಗಾಗಿ ಈಗ ಕಾಮಿಡಿ ಕಿಲಾಡಿಗಳು ತಂಡ ದೊಡ್ಡ ನಿರ್ಧಾರ ತೆಗೆದುಕೊಂಡಿದೆ.

ಮಂಗಳೂರು ಮೂಲದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅವರ ಸಾವು ಎಲ್ಲರ ಶಾಕ್ ಗೆ ಕಾರಣವಾಗಿದೆ. ನಿನ್ನೆ ಅವರ ಸಾವಿನ ಸುದ್ದಿ ತಿಳಿದಾಗಿನಿಂದ ಕಾಮಿಡಿ ಕಿಲಾಡಿಗಳು ಟೀಂ ಅವರ ಮನೆಯವರ ಜೊತೆಯಾಗಿ ನಿಂತಿದೆ.

ಅವರ ಜೊತೆಗೆ ಶೋ ಮಾಡುತ್ತಿದ್ದ ಕಲಾವಿದರು ಗೆಳೆಯನ ಸಾವಿನ ದುಃಖ ತಡೆಯಲಾಗದೇ ಕುಸಿದು ಹೋಗಿದ್ದಾರೆ. ರಾಕೇಶ್ ಗೆ ಓರ್ವ ಸಹೋದರಿಯಿದ್ದು, ಆಕೆಯ ಮದುವೆ ಮಾಡಿಸಬೇಕು ಎನ್ನುವುದು ಅವರ ಕನಸಾಗಿತ್ತು.

ಇದೀಗ ರಾಕೇಶ್ ತಂಗಿ ಮದುವೆ ಜವಾಬ್ಧಾರಿಯನ್ನು ಕಾಮಿಡಿ ಕಿಲಾಡಿಗಳು ಟೀಂ ತೆಗೆದುಕೊಂಡಿದೆ. ಇದನ್ನು ಶೋ ನಡೆಸಿಕೊಡುತ್ತಿದ್ದ ನಿರೂಪಕ ಮಾಸ್ಟರ್ ಆನಂದ್ ಬಹಿರಂಗಪಡಿಸಿದ್ದಾರೆ. ಕೈಲಾಸವೇ ತಂದಿಟ್ಟರೂ ರಾಕೇಶ್ ಸಹೋದರಿಯ ದುಃಖ ಭರಿಸಲು ನಮಗೆ ಸಾಧ್ಯವಿಲ್ಲ. ಆದರೆ ಅವಳ ಮದುವೆ ಮಾಡಬೇಕು ಎನ್ನುವುದು ರಾಕೇಶ್ ಕನಸಾಗಿತ್ತು. ಹೀಗಾಗಿ ಅದನ್ನು ಕಾಮಿಡಿ ಕಿಲಾಡಿಗಳು ಟೀಂ ಮಾಡಲಿದೆ. ಅವಳ ಮದುವೆ ಜವಾಬ್ಧಾರಿ ನಮ್ಮದು ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments