Webdunia - Bharat's app for daily news and videos

Install App

ಕಾಮಿಡಿ ಕಿಲಾಡಿಗಳು ನಯನಾ ವಿವಾದ ಇದೇ ಮೊದಲಲ್ಲ!

Webdunia
ಮಂಗಳವಾರ, 22 ನವೆಂಬರ್ 2022 (09:20 IST)
ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದೆ ನಯನಾ ಹಣಕಾಸಿನ ವಿಚಾರದಲ್ಲಿ ಕಿತ್ತಾಟವಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮತ್ತೊಬ್ಬ ಕಲಾವಿದ ಸೋಮಶೇಖರ್ ಎಂಬವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಾಮಿಡಿ ಕಿಲಾಡಿಗಳು ಶೋನಿಂದ ಬಂದಿದ್ದ 3 ಲಕ್ಷ ರೂ. ಬಹುಮಾನ ಹಣ ಹಂಚಿಕೆ ವಿಚಾರದಲ್ಲಿ ಸೀನಿಯರ್ ಗಳಿಗೂ ಪಾಲು ಕೊಡಬೇಕು ಎಂದು ನಯನಾ ಪೊಲೀಸ್ ಠಾಣೆಯಲ್ಲೇ ಕುಳಿತು ವಾಯ್ಸ್ ಮೆಸೇಜ್ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಾಜರಾಜೇಶ್ವರಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಸೋಮಶೇಖರ್ ನಮಗೆ ರಕ್ಷಣೆ ಕೊಡಿ ಎಂದು ಕೋರಿದ್ದಾರೆ. ಆದರೆ ತಮ್ಮ ಮೇಲೆ ಬಂದಿರುವ ಆರೋಪಗಳನ್ನು ನಯನಾ ನಿರಾಕರಿಸಿದ್ದಾರೆ. ಬೇಕೆಂದೇ ನನ್ನನ್ನು ಸಿಕ್ಕಿಸಿ ಹಾಕಲು ಈ ರೀತಿ ಆರೋಪ ಮಾಡಲಾಗಿದೆ ಎಂದಿದ್ದಾರೆ.

ನಯನಾ ಈ ರೀತಿ ವಿವಾದಕ್ಕೀಡಾಗಿರುವುದು ಇದೇ ಮೊದಲಲ್ಲ. ಇದಕ್ಕೆ ಮೊದಲು ಕನ್ನಡದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ವಿವಾದಕ್ಕೀಡಾಗಿದ್ದರು. ಆಗ ಕನ್ನಡಿಗರ ವಿರೋಧ ಕಟ್ಟಿಕೊಂಡಿದ್ದ ನಯನಾ ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದರು. ಇದೀಗ ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments