Webdunia - Bharat's app for daily news and videos

Install App

ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 17 ಜೂನ್ 2022 (09:40 IST)
ಹೈದರಾಬಾದ್: ಗೋ ಸಾಗಣಿಕೆ ಮಾಡಿದವರ ಹತ್ಯೆ ಮತ್ತು ಕಾಶ್ಮೀರಿ ಪಂಡಿತರ ಹತ್ಯೆ ಒಂದೇ ಎಂದು ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ಈಗ ಹೈದರಾಬಾದ್ ನಲ್ಲಿ ದೂರು ದಾಖಲಾಗಿದೆ.

ಹೈದರಾಬಾದ್ ನ ಭಜರಂಗದಳ ಕಾರ್ಯಕರ್ತರು ಸಾಯಿ ಪಲ್ಲವಿ ವಿರುದ್ಧ ದೂರು ನೀಡಿದ್ದಾರೆ. ಕಾಶ್ಮೀರ ಪಂಡಿತರ ನರಮೇಧ ತಪ್ಪು ಎನ್ನುವುದಾದರೆ ಇತ್ತೀಚೆಗೆ ಗೋ ಸಾಗಣಿಕೆ ಮಾಡುವ ಅನುಮಾನದಲ್ಲಿ ಓರ್ವನನ್ನು ಕೊಂದು ಜೈ ಶ್ರೀರಾಮ್ ಎಂದು ಹೇಳಿಕೆ ನೀಡಿದ್ದೂ ತಪ್ಪು ಎಂದಿದ್ದರು.

ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲಪಂಥೀಯರು ಅವರ ವಿರುದ್ಧ ಕಿಡಿ ಕಾರಿದರೆ ಎಡಪಂಥೀಯರು ಅವರಿಗೆ ಬೆಂಬಲ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments