ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 17 ಜೂನ್ 2022 (09:40 IST)
ಹೈದರಾಬಾದ್: ಗೋ ಸಾಗಣಿಕೆ ಮಾಡಿದವರ ಹತ್ಯೆ ಮತ್ತು ಕಾಶ್ಮೀರಿ ಪಂಡಿತರ ಹತ್ಯೆ ಒಂದೇ ಎಂದು ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ಈಗ ಹೈದರಾಬಾದ್ ನಲ್ಲಿ ದೂರು ದಾಖಲಾಗಿದೆ.

ಹೈದರಾಬಾದ್ ನ ಭಜರಂಗದಳ ಕಾರ್ಯಕರ್ತರು ಸಾಯಿ ಪಲ್ಲವಿ ವಿರುದ್ಧ ದೂರು ನೀಡಿದ್ದಾರೆ. ಕಾಶ್ಮೀರ ಪಂಡಿತರ ನರಮೇಧ ತಪ್ಪು ಎನ್ನುವುದಾದರೆ ಇತ್ತೀಚೆಗೆ ಗೋ ಸಾಗಣಿಕೆ ಮಾಡುವ ಅನುಮಾನದಲ್ಲಿ ಓರ್ವನನ್ನು ಕೊಂದು ಜೈ ಶ್ರೀರಾಮ್ ಎಂದು ಹೇಳಿಕೆ ನೀಡಿದ್ದೂ ತಪ್ಪು ಎಂದಿದ್ದರು.

ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲಪಂಥೀಯರು ಅವರ ವಿರುದ್ಧ ಕಿಡಿ ಕಾರಿದರೆ ಎಡಪಂಥೀಯರು ಅವರಿಗೆ ಬೆಂಬಲ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments