Webdunia - Bharat's app for daily news and videos

Install App

ಡಿಸಿಪಿ ದೇವರಾಜ್ ವಿರುದ್ಧ ದೂರು: ದುನಿಯಾ ವಿಜಯ್

Webdunia
ಗುರುವಾರ, 20 ನವೆಂಬರ್ 2014 (19:54 IST)
ಡಿಸಿಪಿ ದೇವರಾಜ್ ವಿರುದ್ಧ ನಾಳೆ ದೂರು ನೀಡುತ್ತೇನೆ. ನಾನು ಕಾನೂನು ಪ್ರಕಾರ ಮುಂದುವರಿಯುತ್ತೇನೆ. ದೇವರಾಜ್‌ರಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಕುಟುಂಬ ಕೂಡ ನೊಂದಿದೆ. ಡಿಸಿಪಿ ವಿರುದ್ಧ ದೂರು ನೀಡದಂತೆ ಕರೆಗಳು ಬಂದಿವೆ.

ಬೆದರಿಕೆ ಕರೆಗಳಿಗೆ ನಾನು ಹೆದರುವುದಿಲ್ಲ. ನನಗೆ ಪೊಲೀಸ್ ಆಯುಕ್ತರು ಸಹಕಾರ ನೀಡಿದ್ದಾರೆ. ಎಲ್ಲವನ್ನೂ ದೂರಿನಲ್ಲಿ ಸ್ಪಷ್ಟವಾಗಿ ತಿಳಿಸುತ್ತೇನೆ ಎಂದು ದುನಿಯಾ ವಿಜಿ ಹೇಳಿದ್ದಾರೆ. ಈ ಬಗ್ಗೆ ವಿವರಗಳನ್ನು ನೀಡುವಂತೆ ಕೇಳಿದಾಗ, ಡಿಸಿಪಿ ಚಿತ್ರವೊಂದರಲ್ಲಿ ನಟಿಸಲು ಅವಕಾಶ ನೀಡಬೇಕೆಂದು ಕೋರಿ ಭೇಟಿ ಮಾಡಿದ್ದು, ಬಳಿಕ ನನ್ನ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎಬ್ಬಿಸಿದರು ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಸದ್ಯಕ್ಕೆ ನಟ ತನ್ನ ಪತ್ನಿಯ ಜೊತೆಗಿನ ಎಲ್ಲಾ ಸಮಸ್ಯೆಯನ್ನು ಸೌಹಾರ್ದದಿಂದ ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments