‘ಮಿರ್ಜಾಪುರ’ ವೆಬ್ ಸರಣಿಯ ವಿರುದ್ಧ ದೂರು ದಾಖಲು

Webdunia
ಸೋಮವಾರ, 25 ಜನವರಿ 2021 (06:32 IST)
ಹೈದರಾಬಾದ್ : ಹಿಂದೂ ದೇವರುಗಳನ್ನು ಅವಮಾನಿಸುವ ದೃಶ್ಯ ಇದ್ದುದರಿಂದ  ಬಿಜೆಪಿ ನಾಯಕರು ‘ಥಂಡವ್’ ವೆಬ್ ಸರಣಿಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದೇರೀತಿ ಇದೀಗ ‘ಮಿರ್ಜಾಪುರ’  ವೆಬ್ ಸರಣಿಯ ವಿರುದ್ಧ ದೂರು ದಾಖಲಾಗಿದೆ.

ಅರವಿಂದ್ ಚತುರ್ವೇದಿ ಅವರ ಮಿರ್ಜಾಪುರದ ವೆಬ್ ಸರಣಿಯಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ಪ್ರಾದೇಶಿಕ ಭಾವನೆಗಳನ್ನು ನೋಯಿಸುವ ಮತ್ತು ಅಕ್ರಮ ಸಂಬಂಧಗಳನ್ನು ಉತ್ತೇಜಿಸುವ ದೃಶ್ಯಗಳಿವೆ ಎಂದು ಆರೋಪಿಸಿ ಅರ್ಜಿದಾರ ಎಸ್.ಕೆ.ಕುಮಾರ್ ಸುಪ್ರೀಂಕೋರ್ಟ್ ಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮಿರ್ಜಾಪುರ ವೆಬ್ ಸರಣಿಯ ತಯಾರಕರು, ಅಮೆಜಾನ್ ಪ್ರೈಮ್ ಗೆ ಸುಪ್ರೀಂ ಕೋರ್ಟ್  ನೋಟಿಸ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments