Webdunia - Bharat's app for daily news and videos

Install App

‘ಮಿರ್ಜಾಪುರ’ ವೆಬ್ ಸರಣಿಯ ವಿರುದ್ಧ ದೂರು ದಾಖಲು

Webdunia
ಸೋಮವಾರ, 25 ಜನವರಿ 2021 (06:32 IST)
ಹೈದರಾಬಾದ್ : ಹಿಂದೂ ದೇವರುಗಳನ್ನು ಅವಮಾನಿಸುವ ದೃಶ್ಯ ಇದ್ದುದರಿಂದ  ಬಿಜೆಪಿ ನಾಯಕರು ‘ಥಂಡವ್’ ವೆಬ್ ಸರಣಿಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದೇರೀತಿ ಇದೀಗ ‘ಮಿರ್ಜಾಪುರ’  ವೆಬ್ ಸರಣಿಯ ವಿರುದ್ಧ ದೂರು ದಾಖಲಾಗಿದೆ.

ಅರವಿಂದ್ ಚತುರ್ವೇದಿ ಅವರ ಮಿರ್ಜಾಪುರದ ವೆಬ್ ಸರಣಿಯಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ಪ್ರಾದೇಶಿಕ ಭಾವನೆಗಳನ್ನು ನೋಯಿಸುವ ಮತ್ತು ಅಕ್ರಮ ಸಂಬಂಧಗಳನ್ನು ಉತ್ತೇಜಿಸುವ ದೃಶ್ಯಗಳಿವೆ ಎಂದು ಆರೋಪಿಸಿ ಅರ್ಜಿದಾರ ಎಸ್.ಕೆ.ಕುಮಾರ್ ಸುಪ್ರೀಂಕೋರ್ಟ್ ಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮಿರ್ಜಾಪುರ ವೆಬ್ ಸರಣಿಯ ತಯಾರಕರು, ಅಮೆಜಾನ್ ಪ್ರೈಮ್ ಗೆ ಸುಪ್ರೀಂ ಕೋರ್ಟ್  ನೋಟಿಸ್ ನೀಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments