Webdunia - Bharat's app for daily news and videos

Install App

ಸಾಲ ಪಡೆದು ಕೈಕೊಟ್ಟ ಯುವ ನಿರ್ದೇಶಕಿ: ವಿಸ್ಮಯ ಗೌಡ ವಿರುದ್ಧ ದೂರು ದಾಖಲು

Sampriya
ಗುರುವಾರ, 6 ಮಾರ್ಚ್ 2025 (16:53 IST)
Photo Courtesy X
ಬೆಂಗಳೂರು: 6.5 ಲಕ್ಷ  ಸಾಲ ಪಡೆದು ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಪ್ರಕರಣದಲ್ಲಿ ಯುವ ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ದೂರು ದಾಖಲಾಗಿದೆ.  ಹಣ ವಾಪಾಸ್ ನೀಡದೆ ಕೊಡದೇ ಮೋಸ ಮಾಡಿದ್ದಾರೆ ಎಂದು ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.

ವಿಸ್ಮಯ ಅವರು ಈ ಹಿಂದೆ ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು. ಈ ಸಿನಿಮಾದಲ್ಲಿ ಬಿಗ್‌ಬಾಸ್‌ ಖ್ಯಾತಿಯ, ಡ್ಯಾನರ್‌ ಕಿಶನ್ ಬಿಳಗಲಿ, ಕಿರುತೆರೆ ನಟಿ ಭವ್ಯಾ ಗೌಡ ಅಭಿನಯಿಸುತ್ತಿರುವುದಾಗಿ ಹೇಳಿದ್ದರು.

ಆದರೆ ನಂತರ ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಂದಿಲ್ಲ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments