Webdunia - Bharat's app for daily news and videos

Install App

ಸಾಲ ಪಡೆದು ಕೈಕೊಟ್ಟ ಯುವ ನಿರ್ದೇಶಕಿ: ವಿಸ್ಮಯ ಗೌಡ ವಿರುದ್ಧ ದೂರು ದಾಖಲು

Sampriya
ಗುರುವಾರ, 6 ಮಾರ್ಚ್ 2025 (16:53 IST)
Photo Courtesy X
ಬೆಂಗಳೂರು: 6.5 ಲಕ್ಷ  ಸಾಲ ಪಡೆದು ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಪ್ರಕರಣದಲ್ಲಿ ಯುವ ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ದೂರು ದಾಖಲಾಗಿದೆ.  ಹಣ ವಾಪಾಸ್ ನೀಡದೆ ಕೊಡದೇ ಮೋಸ ಮಾಡಿದ್ದಾರೆ ಎಂದು ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.

ವಿಸ್ಮಯ ಅವರು ಈ ಹಿಂದೆ ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು. ಈ ಸಿನಿಮಾದಲ್ಲಿ ಬಿಗ್‌ಬಾಸ್‌ ಖ್ಯಾತಿಯ, ಡ್ಯಾನರ್‌ ಕಿಶನ್ ಬಿಳಗಲಿ, ಕಿರುತೆರೆ ನಟಿ ಭವ್ಯಾ ಗೌಡ ಅಭಿನಯಿಸುತ್ತಿರುವುದಾಗಿ ಹೇಳಿದ್ದರು.

ಆದರೆ ನಂತರ ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಂದಿಲ್ಲ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments