Select Your Language

Notifications

webdunia
webdunia
webdunia
webdunia

ನಟ ಚೇತನ್ ವಿರುದ್ಧ ದೂರು ದಾಖಲು

ನಟ ಚೇತನ್ ವಿರುದ್ಧ ದೂರು ದಾಖಲು
ಬೆಂಗಳೂರು , ಶುಕ್ರವಾರ, 21 ಅಕ್ಟೋಬರ್ 2022 (18:55 IST)
ಬೆಂಗಳೂರು: ಕಾಂತಾರ ಸಿನಿಮಾ ಬಗ್ಗೆ ಕ್ಯಾತೆ ತೆಗೆದಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಮಡಿಕೇರಿಯಲ್ಲಿ ದೂರು ದಾಖಲಾಗಿದೆ.

ಕಾಂತಾರ ಸಿನಿಮಾದಲ್ಲಿ ತೋರಿಸಲಾಗಿರುವ ಭೂತಕೋಲದ ಮೂಲ ಹಿಂದೂ ಧರ್ಮವಲ್ಲ ಎಂಬ ಹೇಳಿಕೆ ನೀಡಿ ಚೇತನ್ ಆಕ್ರೋಶಕ್ಕೆ ಗುರಿಯಾಗಿದ್ದರು.

ದೈವಾರಾಧನೆಯ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿದ್ದಾರೆಂದು ಯುವಸೇನೆ ಮುಖಂಡ ಕುಲ್ಲೀಪ್ ಪೂಣಚ್ಚ ಹಾಗೂ ಉಪಾಧ್ಯಕ್ಷ ಪ್ರವೀಣ್ ಮಡಿಕೇರಿಯಲ್ಲಿ ದೂರು ನೀಡಿದ್ದಾರೆ.


-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ಎಂದರೆ ಹೀಗಿರಬೇಕು! ಕಾಂತಾರಗೆ ಕಂಗನಾ ರನಾವತ್ ಕ್ಲೀನ್ ಬೌಲ್ಡ್