Webdunia - Bharat's app for daily news and videos

Install App

ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ದೂರು ನೀಡಿದ ನಿರ್ಮಾಪಕ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (08:57 IST)
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ವಿರುದ್ಧ 10 ಕೋಟಿ ರೂ. ಹಣ ಮರಳಿ ನೀಡಲಿಲ್ಲ ಎಂಬ ಆರೋಪದಲ್ಲಿ ನಿರ್ಮಾಪಕ ಕೆಇ ಜ್ಞಾನವೇಲ್ ರಾಜ ನಿರ್ಮಾಪಕರ ಸಂಘಕ್ಕೆ ದೂರು ನೀಡಿದ್ದಾರೆ.


ಕಮಲ್ ಹಾಸನ್ ತಮ್ಮ ಉತ್ತಮ ವಿಲನ್ ಸಿನಿಮಾ ಸಮಯದಲ್ಲಿ ತಮ್ಮಿಂದ ಹಣ ಪಡೆದಿದ್ದರು. ಆದರೆ ಅದನ್ನು ಇದುವರೆಗೆ ಮರಳಿಸಿಲ್ಲ. ಹಣದ ಬದಲಿಗೆ ತಮ್ಮೊಂದಿಗೆ ಒಂದು ಸಿನಿಮಾದಲ್ಲಿ ನಟಿಸುವುದಾಗಿ ಕಮಲ್ ಹೇಳಿದ್ದರು. ಅದನ್ನೂ ಇದುವರೆಗೆ ಮಾಡಿಲ್ಲ.

ಹೀಗಾಗಿ ಬೇರೆ ದಾರಿ ಕಾಣದೇ ನಿರ್ಮಾಪಕರ ಸಂಘಕ್ಕೆ ದೂರು ನೀಡಿರುವುದಾಗಿ ಜ್ಞಾನವೇಲ್ ಹೇಳಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ನಿರ್ಮಾಪಕರ ಸಂಘ ವಿಚಾರಣೆ ನಡಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments