Webdunia - Bharat's app for daily news and videos

Install App

ಡಾ.ರಾಜ್ ಗೆ ಅವಮಾನ: ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್

Webdunia
ಗುರುವಾರ, 18 ಫೆಬ್ರವರಿ 2021 (09:15 IST)
ಬೆಂಗಳೂರು: ತಮ್ಮ ಕ್ಷೇತ್ರದಲ್ಲಿ ವರನಟ ಡಾ. ರಾಜಕುಮಾರ್ ಪ್ರತಿಮೆ ನಿರ್ಮಿಸುವ ವಿಚಾರವಾಗಿ ಮಾತನಾಡುವಾಗ ಕನ್ನಡದ ಕಣ್ಮಣಿ ಬಗ್ಗೆ ಉಡಾಫೆಯಿಂದ ಮಾತನಾಡಿ ವಿವಾದ ಸೃಷ್ಟಿಸಿಕೊಂಡ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಕ್ಷಮೆ ಯಾಚಿಸಿದ್ದಾರೆ.

 

ಡಾ. ರಾಜ್ ಪ್ರತಿಮೆ ಸ್ಥಾಪನೆ ಮಾಡುವ ವಿಚಾರದ ಬಗ್ಗೆ ತಮ್ಮ ಜೊತೆಗಿದ್ದವರೊಂದಿಗೆ ಬೇಜವಾಬ್ಧಾರಿಯುತವಾಗಿ ಮಾತನಾಡುತ್ತಿದ್ದ ಹ್ಯಾರಿಸ್ ವಿಡಿಯೋ ವೈರಲ್ ಆಗಿತ್ತು. ಪ್ರತಿಮೆ ಸ್ಥಾಪನೆಗೆ ಅಲ್ಲಿದ್ದವರು ಪ್ಲ್ಯಾನ್ ಹೇಳುತ್ತಿದ್ದರೆ, ಅದರ ಬಗ್ಗೆ ಉಡಾಫೆಯಾಗಿ ಪ್ರತಿಕ್ರಿಯಿಸುತ್ತಿದ್ದರು. ಇದು ಡಾ.ರಾಜ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದು ವಿವಾದಕ್ಕೊಳಗಾಗುತ್ತಿದ್ದಂತೇ ವಿಡಿಯೋ ಮೂಲಕ ಹ್ಯಾರಿಸ್ ಕ್ಷಮೆ ಯಾಚಿಸಿದ್ದಾರೆ. ನನಗೆ ಅಣ್ಣಾವ್ರ ಬಗ್ಗೆ ಗೌರವವಿದೆ. ನಾನು ಅವರಿಗೆ ಅವಮಾನವಾಗುವ ಹಾಗೆ ಮಾತನಾಡಿಲ್ಲ. ಇಲ್ಲದೇ ಇರುವ ವಿಚಾರವನ್ನು ದೊಡ್ಡದು ಮಾಡಬೇಡಿ. ಇದನ್ನು ಇಲ್ಲಿಗೇ ಬಿಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments