Webdunia - Bharat's app for daily news and videos

Install App

ಸಮಾನತೆಗಾಗಿ ಕಾಂಗ್ರೆಸ್, RSS ಎರಡನ್ನೂ ಸೋಲಿಸಬೇಕು : ನಟ ಚೇತನ್

Webdunia
ಗುರುವಾರ, 9 ಸೆಪ್ಟಂಬರ್ 2021 (15:03 IST)
ಬೆಂಗಳೂರು : ಸಮಾನತೆಗಾಗಿ ಕಾಂಗ್ರೆಸ್ ಹಾಗೂ ಆರ್ ಎಸ್ಎಸ್ ಎರಡನ್ನೂ ಸೋಲಿಸಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ಹಾಗೂ ಟ್ವೀಟರ್ ನಲ್ಲಿ ಪೋಸ್ಟ್ ಹಾಕಿರುವ ಚೇತನ್, ಸಮಾಜದಲ್ಲಿ ಸಮಾನತೆ ಬೇಕಾದರೆ ಕಾಂಗ್ರೆಸ್ ಹಾಗೂ ಆರ್ಎಸ್ಎಸ್ ಎರಡನ್ನು ಪರಾಭವಗೊಳಿಸಬೇಕೆಂದು ತಿಳಿದ್ದಾರೆ. ಅಲ್ಲದೇ, ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲಹುವ ಸಂಸ್ಥೆ ಎಂದು ಆರೋಪಿಸಿದ್ದಾರೆ.
1925 ರಲ್ಲಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಕೆ.ಬಿ.ಹೆಡ್ಗೆವಾರ್ ಆರ್ಎಸ್ಎಸ್ ಸ್ಥಾಪಿಸಿದ್ದರು. ಬಾಲಗಂಗಾಧರ್ ತಿಲಕ್ ಹೆಡ್ಗೆವಾರ್ ಮೇಲೆ ಪ್ರಭಾವ ಬೀರಿದ್ದರು. ಕಾಂಗ್ರೆಸ್- ಆರ್ಎಸ್ ಎಸ್ ಬೆಸೆದುಕೊಂಡೇ ಇವೆ. ಬ್ರಾಹ್ಮಣ್ಯದಿಂದ ಆರ್.ಎಸ್ಎಸ್ ಹಾಗೂ ಕಾಂಗ್ರೆಸ್ ಎರಡಕ್ಕೂ ಲಾಭವಿದೆ. ಹೀಗಾಗಿ ಈ ಎರಡನ್ನೂ ಸೋಲಿಸಬೇಕೆಂದು ತಿಳಿಸಿದರು.
ಇನ್ನು ಕಳೆದ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಚೇತನ್ ಸಿದ್ದರಾಮಯ್ಯ ಅವರ ಬಗ್ಗೆ ಟೀಕಿಸಿದ್ದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹಾಗೂ ಪ್ರಬಲ ನಾಯಕ. ಆದರೆ, ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದು ಟ್ವೀಟಿಸಿದ್ದರು…

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments