ವಿವಾದಾತ್ಮಕ ನಟ ಹುಚ್ಚ ವೆಂಕಟ್ ಬಂಧನ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (06:40 IST)
ಬೆಂಗಳೂರು : ಯಾವಾಗಲೂ ವಿವಾದಗಳ ಸುಳಿಯಲ್ಲಿ ಸಿಲುಕಿಕೊಂಡಿರುವ  ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಹೌದು, ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಬುಧವಾರ ಹುಚ್ಚ ವೆಂಕಟ್ ಕಂಠ ಪೂರ್ತಿ ಕುಡಿದು ರಂಪಾಟ ಮಾಡುತ್ತಿದ್ದರು. ನಟ ಹುಚ್ಚ ವೆಂಕಟ್ ರಂಪಾಟವನ್ನು ನೋಡಲು ಸ್ಥಳೀಯರು ಕೂಡ ಮುಗಿಬಿಳೋದ್ರ ಜೊತೆಗೆ ಸೆಲ್ಫಿಯನ್ನು ಕೂಡ  ಕ್ಕಿಕ್ಕಿಸಿಕೊಂಡಿದ್ದರು.


ಇದು ಅಂದಿಗೆ ಮುಗಿಯದೆ ಗುರುವಾರ  ಕೂಡ ಅವರ ಹುಚ್ಚಾಟ ಮುಂದುವರೆದಿದೆ. ಇದರಿಂದ ಸ್ಥಳೀಯರು ಕೂಡ ಬೇಸತ್ತಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಗುರುವಾರ ಬೆಳಿಗ್ಗೆ ಹುಚ್ಚ ವೆಂಕಟ್ ಅವರನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಲೈಸೆನ್ಸ್ ಇಲ್ಲದೇ ದರ್ಶನ್ ಪುತ್ರ ವಿನೀಶ್ ಕಾರು ಓಡಿಸಿ ಅಪಘಾತ ಮಾಡಿದ್ದು ನಿಜಾನಾ... Video

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

Video, ವೈಶಾಕ್ ಅಂತ್ಯಕ್ರಿಯೆ ನೋಡಲು ಬಂದ ಕೃಷಿ ತಾಪಂಡಗೆ ಕುಟುಂಬದವರ ಕ್ಲಾಸ್‌

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮಹತ್ಯೆ: ಸಂಕಷ್ಟದಲ್ಲಿ ನಟಿ

ಮುಂದಿನ ಸುದ್ದಿ
Show comments