Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಕೇಸು ದಾಖಲು

Webdunia
ಸೋಮವಾರ, 2 ನವೆಂಬರ್ 2020 (09:23 IST)
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಪರ ಚುನಾವಣಾ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಈಗ ಕೇಸು ದಾಖಲಾಗಿದೆ.


ಚುನಾವಣಾ ಪ್ರಚಾರ ವೇಳೆ ದರ್ಶನ್ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಪ್ರಕರಣ ದಾಖಲಿಸಿದೆ. ಪ್ರಚಾರದ ವೇಳೆ ಹಲವಾರು ಜನ ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿರಲಿಲ್ಲ. ಇದರ ವಿಡಿಯೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ದರ್ಶನ್ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಬಿಬಿಎಂಪಿ ಕಮಿಷನ್ ಎನ್. ಮಂಜುನಾಥ ಪ್ರಸಾದ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಒಂದು ವರ್ಷದವರೆಗೂ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

ಮುಂದಿನ ಸುದ್ದಿ
Show comments