Webdunia - Bharat's app for daily news and videos

Install App

ಆ ದೃಶ್ಯ ರಿಲೀಸ್ ಜತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೊಟ್ಟ ಮತ್ತೊಂದು ಗುಡ್ ನ್ಯೂಸ್

Webdunia
ಶುಕ್ರವಾರ, 8 ನವೆಂಬರ್ 2019 (09:10 IST)
ಬೆಂಗಳೂರು: ದೃಶ್ಯ ಎನ್ನುವ ಮಲಯಾಳಂ ಸಿನಿಮಾದ ರಿಮೇಕ್ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಬ್ರೇಕ್ ಕೊಟ್ಟಿತ್ತು. ಈಗ ಆ ದೃಶ್ಯ ಎನ್ನುವ ಹೊಸ ಸಿನಿಮಾದೊಂದಿಗೆ ರವಿಚಂದ್ರನ್ ಬಂದಿದ್ದಾರೆ.


ಕೆ. ಮಂಜು ನಿರ್ಮಾಣದ ಆ ದೃಶ್ಯ ಸಿನಿಮಾ ಇಂದಿನಿಂದ ತೆರೆಗೆ ಬರುತ್ತಿದೆ. ಇದೊಂದು ಹಾರರ್, ಥ್ರಿಲ್ಲರ್ ಸಿನಿಮಾವಾಗಿದ್ದು, ರವಿಚಂದ್ರನ್ ಒಬ್ಬ ತನಿಖಾಧಿಕಾರಿಯ ಪಾತ್ರ ಮಾಡುತ್ತಿದ್ದಾರೆ.

ಅದರ ನಡುವೆಯೇ ರವಿಚಂದ್ರನ್ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ. ಸದ್ಯದಲ್ಲೇ ಕ್ರೇಜಿಸ್ಟಾರ್ ತಮ್ಮ ಪುತ್ರ ಮನೋರಂಜನ್ ಗಾಗಿ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರಂತೆ. ವಿಶೇಷವೆಂದರೆ ಇದೊಂದು ಸಂಗೀತಮಯ ಸಿನಿಮಾವಾಗಲಿದ್ದು, ಕ್ರೇಜಿಸ್ಟಾರ್ ನ ಪ್ರೇಮಲೋಕ ಸಿನಿಮಾವನ್ನು ನೆನಪಿಸಲಿದೆ ಎನ್ನಲಾಗಿದೆ. ಈ ಸಿನಿಮಾಗೆ ಸ್ಕ್ರಿಪ್ಟ್ ಬರೆದಿಟ್ಟುಕೊಂಡಿರುವ ರವಿಚಂದ್ರನ್ ಸದ್ಯದಲ್ಲೇ ಸಿನಿಮಾಗೆ ಚಾಲನೆ ನೀಡಲಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments