ಆ ದೃಶ್ಯ ರಿಲೀಸ್ ಜತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೊಟ್ಟ ಮತ್ತೊಂದು ಗುಡ್ ನ್ಯೂಸ್

Webdunia
ಶುಕ್ರವಾರ, 8 ನವೆಂಬರ್ 2019 (09:10 IST)
ಬೆಂಗಳೂರು: ದೃಶ್ಯ ಎನ್ನುವ ಮಲಯಾಳಂ ಸಿನಿಮಾದ ರಿಮೇಕ್ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಬ್ರೇಕ್ ಕೊಟ್ಟಿತ್ತು. ಈಗ ಆ ದೃಶ್ಯ ಎನ್ನುವ ಹೊಸ ಸಿನಿಮಾದೊಂದಿಗೆ ರವಿಚಂದ್ರನ್ ಬಂದಿದ್ದಾರೆ.


ಕೆ. ಮಂಜು ನಿರ್ಮಾಣದ ಆ ದೃಶ್ಯ ಸಿನಿಮಾ ಇಂದಿನಿಂದ ತೆರೆಗೆ ಬರುತ್ತಿದೆ. ಇದೊಂದು ಹಾರರ್, ಥ್ರಿಲ್ಲರ್ ಸಿನಿಮಾವಾಗಿದ್ದು, ರವಿಚಂದ್ರನ್ ಒಬ್ಬ ತನಿಖಾಧಿಕಾರಿಯ ಪಾತ್ರ ಮಾಡುತ್ತಿದ್ದಾರೆ.

ಅದರ ನಡುವೆಯೇ ರವಿಚಂದ್ರನ್ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ. ಸದ್ಯದಲ್ಲೇ ಕ್ರೇಜಿಸ್ಟಾರ್ ತಮ್ಮ ಪುತ್ರ ಮನೋರಂಜನ್ ಗಾಗಿ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರಂತೆ. ವಿಶೇಷವೆಂದರೆ ಇದೊಂದು ಸಂಗೀತಮಯ ಸಿನಿಮಾವಾಗಲಿದ್ದು, ಕ್ರೇಜಿಸ್ಟಾರ್ ನ ಪ್ರೇಮಲೋಕ ಸಿನಿಮಾವನ್ನು ನೆನಪಿಸಲಿದೆ ಎನ್ನಲಾಗಿದೆ. ಈ ಸಿನಿಮಾಗೆ ಸ್ಕ್ರಿಪ್ಟ್ ಬರೆದಿಟ್ಟುಕೊಂಡಿರುವ ರವಿಚಂದ್ರನ್ ಸದ್ಯದಲ್ಲೇ ಸಿನಿಮಾಗೆ ಚಾಲನೆ ನೀಡಲಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments