Webdunia - Bharat's app for daily news and videos

Install App

ಕಿಚ್ಚ ಸುದೀಪ್ ಸಿನಿಮಾ ಸೆಟ್ ಗೆ ರವಿಚಂದ್ರನ್ ಭೇಟಿಯಾದ ಕಾರಣ ಬಯಲು!

Webdunia
ಗುರುವಾರ, 25 ಜುಲೈ 2019 (10:21 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಸಿನಿಮಾ ಸೆಟ್ ಗೆ ಕ್ರೇಜಿಸ್ಟಾರ್ ರವಿಚಂದ್ರನ್ ಭೇಟಿ ಮಾಡಿದ್ದನ್ನು ಖುಷಿಯಿಂದಲೇ ಹಂಚಿಕೊಂಡಿದ್ದರು. ಆದರೆ ರವಿಚಂದ್ರನ್ ಸುದೀಪ್ ಭೇಟಿ ಮಾಡಿದ್ದು ಏಕೆ ಎಂಬುದರ ಹಿಂದಿನ ಕಾರಣ ಬಯಲಾಗಿದೆ.


ಹೊಸ ಲುಕ್ ನಲ್ಲಿದ್ದ ರವಿಚಂದ್ರನ್ ಫೋಟೋ ನೋಡಿ ಬಹುಶಃ ಕಿಚ್ಚನ ‘ಕೋಟಿಗೊಬ್ಬ 3’ ನಲ್ಲಿ ಪಾತ್ರ ಮಾಡುತ್ತಿರಬಹುದಾ ಎಂದೆಲ್ಲಾ ಅನುಮಾನಗಳು ಹುಟ್ಟಿಕೊಂಡಿತ್ತು. ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈ ಇಬ್ಬರೂ ಆನ್ ಸ್ಕ್ರೀನ್ ಅಪ್ಪ-ಮಗನ ಭೇಟಿ ನಡೆದಿತ್ತು.

ಆದರೆ ಇದರ ಹಿಂದಿನ ಕಾರಣ ಈಗ ಬಯಲಾಗಿದೆ. ರವಿಚಂದ್ರನ್ ಮತ್ತೆ ಕಿಚ್ಚನ ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಾಗಿ ರವಿಚಂದ್ರನ್ ಕೂಡಾ ತಮ್ಮ ಸಿನಿಮಾ ಶೂಟಿಂಗ್ ಗೆಂದು ರಾಮೋಜಿ ಫಿಲ್ಮ್ ಸಿಟಿಗೆ ಬಂದಿದ್ದರು. ಈ ವೇಳೆ ಪಕ್ಕದಲ್ಲೇ ಸುದೀಪ್ ಇರುವ ಸುದ್ದಿ ತಿಳಿದು ರವಿಚಂದ್ರನ್ ದಿಡೀರ್ ಆಗಿ ಸೆಟ್ ಗೆ ಬಂದಿದ್ದಾರಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments