Webdunia - Bharat's app for daily news and videos

Install App

ಕಿರುತೆರೆಗೆ ಬರ್ತಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಬುಧವಾರ, 9 ಫೆಬ್ರವರಿ 2022 (11:53 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಮತ್ತೆ ಕಿರುತೆರೆಗೆ ಎಂಟ್ರಿಕೊಡುತ್ತಿದ್ದಾರೆ. ರಿಯಾಲಿಟಿ ಶೋನ ತೀರ್ಪುಗಾರರಾಗಿ ರವಿಚಂದ್ರನ್ ಕಿರುತೆರೆಗೆ ಬರುತ್ತಿದ್ದಾರೆ.

ಕ್ರೇಜಿಸ್ಟಾರ್ ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಡ್ಯಾನ್ಸಿಂಗ್ ರಿಯಾಲಿಟಿ ಶೋ ತೀರ್ಪುಗಾರರಾಗಿ ಕೆಲಸ ಮಾಡಿದ್ದರು. ಇದೀಗ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಡ್ರಾಮಾ ಜ್ಯೂನಿಯರ್ಸ್ ಹೊಸ ಸೀಸನ್ ಗೆ ತೀರ್ಪುಗಾರರಾಗಿ ಬರಲಿದ್ದಾರೆ.

ಈ ಬಗ್ಗೆ ಈಗಾಗಲೇ ವಾಹಿನಿ ಪ್ರೋಮೋ ಹರಿಯಬಿಟ್ಟಿದೆ.  ರವಿಚಂದ್ರನ್ ಕಿಡ್ನ್ಯಾಪ್ ಆಗಿದ್ದಾರೆ ಎಂದು ಕ್ರಿಯಾತ್ಮಕವಾಗಿ ಪ್ರೋಮೋ ಹರಿಯಬಿಡಲಾಗಿದೆ. ಈ ಮೂಲಕ ಮತ್ತೆ ಕ್ರೇಜಿಸ್ಟಾರ್ ಕಿರುತೆರೆಯಲ್ಲಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments