Webdunia - Bharat's app for daily news and videos

Install App

ಶ್ರೀಕೃಷ್ಣನಾಗಲು ನಾನ್ ವೆಜ್ ಬಿಟ್ಟ ರವಿಚಂದ್ರನ್

Webdunia
ಶುಕ್ರವಾರ, 14 ಜುಲೈ 2017 (12:44 IST)
ಬೆಂಗಳೂರು: ಸಿನಿಮಾ ಮಂದಿಯೇ ಹಾಗೆ. ತಮ್ಮ ಪಾತ್ರದ ಅನುಕೂಲಕ್ಕೆ ತಕ್ಕಂತೆ ಏನೇನೋ ಸರ್ಕಸ್ ಮಾಡಬೇಕಾಗುತ್ತದೆ. ಅದೇ ಕೆಲಸವನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಮಾಡಿದ್ದಾರೆ.


ಕುರುಕ್ಷೇತ್ರ ಎಂಬ ಬಿಗ್ ಬಜೆಟ್ ಪೌರಾಣಿಕ ಸಿನಿಮಾದಲ್ಲಿ ರವಿಚಂದ್ರನ್ ಶ್ರೀಕೃಷ್ಣನ ಪಾತ್ರಮಾಡಲಿದ್ದಾರೆ. ಶ್ರೀ ಕೃಷ್ಣನ ಪಾತ್ರಕ್ಕೆ ಫಿಟ್ ಆಂಡ್ ಹ್ಯಾಂಡ್ಸಮ್ ಆಗಬೇಕು. ಅದಕ್ಕಾಗಿ ರವಿಚಂದ್ರನ್ ತಮ್ಮ ಮೈ ತೂಕ ಇಳಿಸಿಕೊಳ್ಳುತ್ತಿದ್ದಾರೆ.

ಇದಕ್ಕಾಗಿ ರವಿಚಂದ್ರನ್ ತಮ್ಮ ಮೆಚ್ಚಿನ ಮಾಂಸಾಹಾರವನ್ನೇ ಬಿಟ್ಟಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಇಷ್ಟದ ಆಹಾರವನ್ನೆಲ್ಲಾ ಬಿಟ್ಟು ಸಂಪೂರ್ಣ ಡಯಟ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಮೂಲಕ ಕುರುಕ್ಷೇತ್ರ ಯುದ್ಧಕ್ಕೆ ತಯಾರಾಗುತ್ತಿದ್ದಾರೆ ಕ್ರೇಜಿಸ್ಟಾರ್.

ಇದನ್ನೂ ಓದಿ.. ಭ್ರಷ್ಟ ಲಾಲೂ ಯಾದವ್ ಪುತ್ರನನ್ನು ಪದಚ್ಯುತಗೊಳಿಸಲು ನಿತೀಶ್ ಸಜ್ಜು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments