Webdunia - Bharat's app for daily news and videos

Install App

ಧಾವಂತದಲ್ಲಿ ಶೂಟಿಂಗ್ ಮುಗಿಸುತ್ತಿರುವ ಕ್ರಾಂತಿ ತಂಡ

ದರ್ಶನ್
Webdunia
ಸೋಮವಾರ, 17 ಜನವರಿ 2022 (10:00 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ಅಬ್ಬರ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕ್ರಾಂತಿ ಸಿನಿಮಾ ಶೂಟಿಂಗ್ ಬೇಗನೇ ಮುಕ್ತಾಯಗೊಳಿಸಲು ಚಿತ್ರತಂಡ ಭರದಿಂದ ಶೂಟಿಂಗ್ ಮಾಡುತ್ತಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್-ರಚಿತಾ ರಾಂ ಪ್ರಮುಖ ಪಾತ್ರದಲ್ಲಿರುವ ಕ್ರಾಂತಿ ಪ್ಯಾನ್ ಇಂಡಿಯಾ ಸಿನಿಮಾದ ಶೂಟಿಂಗ್ ಈಗಾಗಲೇ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಶೂಟಿಂಗ್ ನಡೆದಿದೆ.

ಈಗಾಗಲೇ ಅರ್ಧದಷ್ಟು ಚಿತ್ರೀಕರಣ ಮುಗಿದಿದ್ದು, ಆದಷ್ಟು ಬೇಗನೇ ಚಿತ್ರೀಕರಣ ಮುಗಿಸಲು ಚಿತ್ರತಂಡ ತಯಾರಿ ನಡೆಸಿದೆಯಂತೆ. ಒಂದು ವೇಳೆ ಕೊರೋನಾ ಅಬ್ಬರ ಹೆಚ್ಚಾಗಿ ಚಿತ್ರೀಕರಣ ಬಂದ್ ಆದರೂ ಅದಕ್ಕಿಂತ ಮೊದಲು ಹೆಚ್ಚಿನ ಚಿತ್ರೀಕರಣ ಮುಗಿಸಿದರೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಹಾಯವಾಗುತ್ತದೆ ಎಂಬುದು ಚಿತ್ರತಂಡದ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಮುಂದಿನ ಸುದ್ದಿ
Show comments