Webdunia - Bharat's app for daily news and videos

Install App

ಧಾವಂತದಲ್ಲಿ ಶೂಟಿಂಗ್ ಮುಗಿಸುತ್ತಿರುವ ಕ್ರಾಂತಿ ತಂಡ

Webdunia
ಸೋಮವಾರ, 17 ಜನವರಿ 2022 (10:00 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ಅಬ್ಬರ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕ್ರಾಂತಿ ಸಿನಿಮಾ ಶೂಟಿಂಗ್ ಬೇಗನೇ ಮುಕ್ತಾಯಗೊಳಿಸಲು ಚಿತ್ರತಂಡ ಭರದಿಂದ ಶೂಟಿಂಗ್ ಮಾಡುತ್ತಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್-ರಚಿತಾ ರಾಂ ಪ್ರಮುಖ ಪಾತ್ರದಲ್ಲಿರುವ ಕ್ರಾಂತಿ ಪ್ಯಾನ್ ಇಂಡಿಯಾ ಸಿನಿಮಾದ ಶೂಟಿಂಗ್ ಈಗಾಗಲೇ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಶೂಟಿಂಗ್ ನಡೆದಿದೆ.

ಈಗಾಗಲೇ ಅರ್ಧದಷ್ಟು ಚಿತ್ರೀಕರಣ ಮುಗಿದಿದ್ದು, ಆದಷ್ಟು ಬೇಗನೇ ಚಿತ್ರೀಕರಣ ಮುಗಿಸಲು ಚಿತ್ರತಂಡ ತಯಾರಿ ನಡೆಸಿದೆಯಂತೆ. ಒಂದು ವೇಳೆ ಕೊರೋನಾ ಅಬ್ಬರ ಹೆಚ್ಚಾಗಿ ಚಿತ್ರೀಕರಣ ಬಂದ್ ಆದರೂ ಅದಕ್ಕಿಂತ ಮೊದಲು ಹೆಚ್ಚಿನ ಚಿತ್ರೀಕರಣ ಮುಗಿಸಿದರೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಹಾಯವಾಗುತ್ತದೆ ಎಂಬುದು ಚಿತ್ರತಂಡದ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಲಯಾಳಂ ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಕಾಂತಾರ ಸಿನಿಮಾ ಟ್ರೈಲರ್ ಲಾಂಚ್‌ಗೆ ಒಂಗೂಡಲಿದೆ ನಾನಾ ಭಾಷೆಯ ಸೂಪರ್ ಸ್ಟಾರ್ಸ್‌ಗಳು

ಕಾಂತಾರ ಚಾಪ್ಟರ್ 1 ಶೂಟಿಂಗ್ ನ ಇದೊಂದು ಫೋಟೋ ವೈರಲ್ ಆಗ್ತಿದೆ

ನಟ ದರ್ಶನ್‌ಗೆ ಸಿಗದ ಕನಿಷ್ಠ ಸೌಲಭ್ಯ, ವಿಚಾರಣೆಯಲ್ಲಿ ಭಾಗಿಯಾದ ದಾಸನಿಗೆ ನಿರಾಸೆ

ಸ್ಕೂಬಾ ಡೈವಿಂಗ್ ವೇಳೆ ದುರಂತ, ಬಾಲಿವುಡ್‌ ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು

ಮುಂದಿನ ಸುದ್ದಿ
Show comments