Webdunia - Bharat's app for daily news and videos

Install App

ಟೀಕೆಗಳು ನನ್ನ ಜೀವನದ ಭಾಗ ಎಂದ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್

Webdunia
ಗುರುವಾರ, 24 ನವೆಂಬರ್ 2016 (14:39 IST)
ಮುಂಬೈ: ಯಶಸ್ಸಿನ ಉತ್ತುಂಗಕ್ಕೆ ಏರಿದ ಮೇಲೆ ಟೀಕೆಗಳೂ ಅವಿಭಾಜ್ಯ ಅಂಗವಾಗಿರುತ್ತದೆ. ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅಭಿಪ್ರಾಯಪಟ್ಟಿದ್ದಾರೆ.

“ಟೀಕೆಗಳು ನನ್ನ ಜೀವನದ ಭಾಗ. ಎಲ್ಲರಿಗೂ ನಾನು ಮಾಡುವ ಸಂಗೀತ ಇಷ್ಟವಾಗಬೇಕೆಂದಿಲ್ಲ. ಹಾಗಂತ ಎಲ್ಲರನ್ನೂ ತೃಪ್ತಿ ಪಡಿಸಲು ಹೊರಟರೆ ಯಾರನ್ನೂ ಮೆಚ್ಚಿಸಲು ಸಾಧ್ಯವಿಲ್ಲ” ಎಂದು ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಹೇಳಿದ್ದಾರೆ.

“ಕೆಲವೊಮ್ಮೆ ಟೀಕೆಗಳು ಅತೀ ಎನಿಸುತ್ತವೆ. ನಾನು ಧನಾತ್ಮಕ ಟೀಕೆಗಳನ್ನು ಮಾತ್ರ ಸ್ವೀಕರಿಸುತ್ತೇನೆ. ಯಾಕೆಂದರೆ ನಾವೂ ಮನುಷ್ಯರೇ. ಕೆಲವೊಂದು ವಿಷಯದ ಕಡೆಗೆ ಗಮನ ಕೊಡುವಾಗ ಇನ್ನು ಕೆಲವನ್ನು ನಿರ್ಲಕ್ಷಿಸುತ್ತೇವೆ” ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಎಂಥಿರಾನ್ 2 ಚಿತ್ರಕ್ಕೆ ಸಂಗೀತ ನೀಡಿರುವ ಎ.ಆರ್. ರೆಹಮಾನ್, ಜನರ ಪ್ರತಿಕ್ರಿಯೆ ಹೇಗಿರುತ್ತದೆಂದು ಕಾದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments